23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ ಸಿ ಸುಧಾಕರ್ ಅವರನ್ನು ಶಾಸಕ ಹರೀಶ್ ಪೂಂಜರವರು ಭೇಟಿಯಾಗಿ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಮನವಿ ಸಲ್ಲಿಸಿದರು.

ಈ ವೇಳೆ ಪುಂಜಾಲಕಟ್ಟೆ ಹಾಗೂ ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಅನುದಾನವನ್ನು ಒದಗಿಸುವಂತೆ ಮನವಿ ಮಾಡಿದರು.

Related posts

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಗೇರುಕಟ್ಟೆ: ಕಾರು ಹಾಗೂ ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ತಣ್ಣೀರುಪಂತ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಟೈಲರಿಂಗ್ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಸುದೆಮುಗೇರು ಅಂಗನವಾಡಿಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ : 9‌ಮಂದಿ ಪೌರ‌ ಕಾರ್ಮಿಕರಿಗೆ ಗೌರವಾರ್ಪಣೆ – ದಾನಿಗಳಿಗೆ ಸನ್ಮಾನ

Suddi Udaya
error: Content is protected !!