September 6, 2026
Uncategorized

ಶ್ರೀಮತಿ ಕಮಲರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 25,000 ಸಹಾಯಧನ

ಬೆಳ್ತಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಿ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಕೇಂಕಾನಾಜೆಯಲ್ಲಿ ವಾಸವಿರುವ ಶ್ರೀಮತಿ ಕಮಲರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 25,000 ಸಹಾಯಧನದ ಮಂಜೂರಾತಿ ಪತ್ರವನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಶಾಂಭವಿ ರೈ ಯವರು ವಿತರಿಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ ಬಿ, ಧರ್ಮಸ್ಥಳ ಶೌರ್ಯ ವಿಪತ್ತು ಘಟಕದ ಸದಸ್ಯರಾದ ಶ್ರೀಮತಿ ಮಾಲತಿ, ಸೇವಾ ಪ್ರತಿನಿಧಿ ಶ್ರೀಮತಿ ಕವಿತಾ ಮತ್ತು ಒಕ್ಕೂಟದ ಪದಾಧಿಕಾರಿಯಾದ ಶ್ರೀಮತಿ ವಿಜಯ ರವರು ಉಪಸ್ಥಿತರಿದ್ದರು

Related posts

ಡಿ.12: ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ, ಸಹಸ್ರನಾರಿಕೇಳ ಅಭಿಷೇಕ ಮತ್ತು ಶತರುದ್ರಾಭಿಷೇಕ

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya

ನಡ: ಭಾರೀ ಗಾಳಿಗೆ ಮನೆಗೆ ಮರ ಬಿದ್ದು ಹಾನಿ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಕು. ಕನ್ನಿಕಾರಿಗೆ ದ್ವಿತೀಯ ಸ್ಥಾನ

Suddi Udaya

ಆ.18 ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ; ಬದುಕು ಕಟ್ಟೋಣ ಬನ್ನಿ ತಂಡ ಮತ್ತು ಇತರ ಸಂಘಟನೆಗಳ ನೇತೃತ್ವ ಯುವ ಜನತೆಯನ್ನು ತೊಡಗಿಸಿಕೊಂಡು ರಕ್ತದಾನಕ್ಕೆ ಪ್ರೇರಣೆ

Suddi Udaya

ಕಂಚಿಮಾರ್ ಟೈಗರ್ಸ್ ಧರ್ಮಸ್ಥಳ ನೇತೃತ್ವದಲ್ಲಿ ಹುಲಿವೇಷ

Suddi Udaya
error: Content is protected !!