ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಸಮಾರಂಭ ಶ್ರೀ ರಾಮ ಕ್ಷೇತ್ರ ಕನ್ಯಾಡಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಅಯೋಧ್ಯೆ ಕೇಶವದಾಸ ಮಹರಾಜ್, ಸಚಿವರಾದ ಮಾಂಕಾಳ ವೈದ್ಯ, ವಿಧಾನ ಪರಿಷತ್ ಶಾಸಕರಾದ ಪ್ರತಾಪಸಿಂಹ ನಾಯಕ್, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಭಟ್ಕಳ ಕರಿಕಲ್ ಚಾತುರ್ಮಾಸ್ಯ ಸಮಿತಿ‌ ಅದ್ಯಕ್ಷ ಕೃಷ್ಣ ನಾಯ್ಕ್, ಬೆಳ್ತಂಗಡಿ ಶ್ರೀ ರಾಮ ಸೇವಾ ಸಮಿತಿ ಪ್ರಧಾನ ಸಂಚಾಲಕ ಜಯಂತ್ ಕೋಟ್ಯಾನ್, ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಪ್ರಮುಖರಾದ ಸಂತೋಷ್ ಕುಮಾರ್ ಕಾಪಿನಡ್ಕ, ರತ್ನಾಕರ ಬುಣ್ಣನ್, ಚಿದಾನಂದ ಇಡ್ಯ, ರಾಜು ಪೂಜಾರಿ ಕಾಶಿಪಟ್ಣ, ರವಿ ಪೂಜಾರಿ ಆರ್ಲ, ದಯಾನಂದ ಪಿ ಬೆಳಾಲು, ಕೃಷ್ಣಪ್ಪ, ತುಕರಾಮ್, ಸಂದೀಪ್ ರೈ ಧರ್ಮಸ್ಥಳ, ಹೊನ್ನಾವರ ಶ್ರೀರಾಮ ಸೇವಾ ಸಮಿತಿ ಸಂಚಾಲಕ ವಾಮನ ನಾಯ್ಕ್, ಅರುಣ್ ನಾಯ್ಕ್ ಭಟ್ಕಳ, ಆರ್.ಕೆ ನಾಯ್ಕ್, ಸುಬ್ರಾಯ ನಾಯ್ಕ್, ಶ್ರೀರಾಮ‌ಕ್ಷೇತ್ರ ಸಮಿತಿ ಸಂಚಾಲಕರು, ಸದಸ್ಯರು, ಭಟ್ಕಳ ಖರಿಕಲ್ ಮಠದ ಪ್ರಮುಖರು, ನಾಮಧಾರಿ ಸಂಘದವರು ಉಪಸ್ಥಿತರಿದ್ದರು.

Related posts

ಹೊಚ್ಚ ಹೊಸ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ 10% ಡಿಸ್ಕೌಂಟ್ ಸೇಲ್

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ದೇಯಿ ಬೈದೆದಿ ಆಯುರ್ವೇದಿಕ್ ಕೇಂದ್ರದ ಕಾಮಗಾರಿಗೆ ವಿಶ್ವದಾದ್ಯಂತ ಇರುವ ಸಮಾಜ ಬಾಂಧವರು ಕೈಜೋಡಿಸಬೇಕು: ರಾಜಶೇಖರ್ ಕೋಟ್ಯಾನ್

Suddi Udaya

ಬೆಳ್ತಂಗಡಿ: ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ : ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಕರಾಟೆ ಪಂದ್ಯಾಟ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನ

Suddi Udaya
error: Content is protected !!