25.8 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಂಗಡಿ ಮುಂದೆ ಕುಳಿತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಧರ್ಮಸ್ಥಳ ಪೊಲೀಸರಿಗೆ ದೂರು

ಕೊಕ್ಕಡ: ಅಂಗಡಿ ಮುಂಭಾಗದ ಜಗಲಿಯಲ್ಲಿ ಕುಳಿತ್ತಿದ್ದ ನನಗೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿರುವುದಾಗಿ ಆರೋಪಿಸಿ, ಕೊಕ್ಕಡ ಪಿಜಿನಡ್ಕ ನಿವಾಸಿ ಮಂಚ್ಚ ಮುಗೇರ ಅವರು ಸೆ.೧ರಂದು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ.


ಸೆ.೦೧ರಂದು ಹಳ್ಳಂಗೇರಿಯ ರಾಮಣ್ಣ ಗೌಡರ ಅಂಗಡಿ ಬಳಿ ಬರುತ್ತಿದ್ದಂತೆ ಮಳೆ ಸುರಿದಿದ್ದು, ಛತ್ರಿ ಇಲ್ಲದ ಕಾರಣ ನಾನು ಅಂಗಡಿಯ ಮುಂಭಾಗದ ಜಗಲಿಯಲ್ಲಿ ಕುಳಿತ್ತಿದ್ದು, ಈ ವೇಳೆ ಬಂದ ರಾಮಣ್ಣ ಗೌಡ ಇಲ್ಲೇಕೆ ಕುಳಿತ್ತಿದ್ದ ಎಂದು ಪ್ರಶ್ನಿಸಿ, “ನೀವು ನಿಮ್ಮ ಜಾತಿಯ ಬುದ್ದಿಯನ್ನು ಬಿಡುವುದಿಲ್ಲ ಎಂದು” ಹೇಳಿ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಘಟನೆಯ ಬಳಿಕ ಅದೇ ರಸ್ತೆಯಲ್ಲಿ ಕೆಲಸ ಬಿಟ್ಟು ಬರುತ್ತಿದ್ದ ಅವರ ಸೊಸೆ (ಮಗನ ಪತ್ನಿ) ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಬಳಿಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ದೂರು ನೀಡಲಾಗಿದೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕರಾಯ – ಇಳಂತಿಲ ರಸ್ತೆಯಲ್ಲಿ ಅಲ್ಲಿ ಅಲ್ಲಿ ಬರೆ ಕುಸಿತ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆ

Suddi Udaya

ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ 17ನೇ ವಷ೯ದ ಪಟ್ಟಾಭಿಷೇಕ ವರ್ಧಂತಿ

Suddi Udaya

ಉಪ್ಪಿನಂಗಡಿ ಸ.ಪ.ಪೂ. ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿ ಸಂಘದ ರಚನಾ ಸಭೆ

Suddi Udaya

ಉಜಿರೆಯಲ್ಲಿ ಡಾ| ಸೂರಜ್ ರವರ ಡೆಂಟಲ್ ಕ್ಲಿನಿಕ್ ಶುಭಾರಂಭ

Suddi Udaya

ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಸ್ಪರ್ಧಿಸುವ ಅಪೇಕ್ಷೆ: ಪತ್ರಿಕಾಗೋಷ್ಠಿ

Suddi Udaya
error: Content is protected !!