September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಂಗಡಿ ಮುಂದೆ ಕುಳಿತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಧರ್ಮಸ್ಥಳ ಪೊಲೀಸರಿಗೆ ದೂರು

ಕೊಕ್ಕಡ: ಅಂಗಡಿ ಮುಂಭಾಗದ ಜಗಲಿಯಲ್ಲಿ ಕುಳಿತ್ತಿದ್ದ ನನಗೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿರುವುದಾಗಿ ಆರೋಪಿಸಿ, ಕೊಕ್ಕಡ ಪಿಜಿನಡ್ಕ ನಿವಾಸಿ ಮಂಚ್ಚ ಮುಗೇರ ಅವರು ಸೆ.೧ರಂದು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ.


ಸೆ.೦೧ರಂದು ಹಳ್ಳಂಗೇರಿಯ ರಾಮಣ್ಣ ಗೌಡರ ಅಂಗಡಿ ಬಳಿ ಬರುತ್ತಿದ್ದಂತೆ ಮಳೆ ಸುರಿದಿದ್ದು, ಛತ್ರಿ ಇಲ್ಲದ ಕಾರಣ ನಾನು ಅಂಗಡಿಯ ಮುಂಭಾಗದ ಜಗಲಿಯಲ್ಲಿ ಕುಳಿತ್ತಿದ್ದು, ಈ ವೇಳೆ ಬಂದ ರಾಮಣ್ಣ ಗೌಡ ಇಲ್ಲೇಕೆ ಕುಳಿತ್ತಿದ್ದ ಎಂದು ಪ್ರಶ್ನಿಸಿ, “ನೀವು ನಿಮ್ಮ ಜಾತಿಯ ಬುದ್ದಿಯನ್ನು ಬಿಡುವುದಿಲ್ಲ ಎಂದು” ಹೇಳಿ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಘಟನೆಯ ಬಳಿಕ ಅದೇ ರಸ್ತೆಯಲ್ಲಿ ಕೆಲಸ ಬಿಟ್ಟು ಬರುತ್ತಿದ್ದ ಅವರ ಸೊಸೆ (ಮಗನ ಪತ್ನಿ) ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಬಳಿಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ದೂರು ನೀಡಲಾಗಿದೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾ.ಪಂ.ಕ್ಕೆ ಗೌರವ

Suddi Udaya

ಬೆಳ್ತಂಗಡಿ : ಕಂದಾಯ ನಿರೀಕ್ಷಕರಾಗಿ ಮಲ್ಲೇಶ್ ಕರ್ತವ್ಯಕ್ಕೆ ಹಾಜರು

Suddi Udaya

ಶಿಬಾಜೆ: ಪಡಂತ್ತಾಜೆಯಲ್ಲಿ ಒಂಟಿ ಸಲಗ ದಾಳಿ: ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

Suddi Udaya

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ: ರಾಷ್ಟ್ರದ ಚೈತನ್ಯದ ಮೇಲಿನ ದಾಳಿ: ಅನಿಲ್ ಕುಮಾರ್ ಯು.

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya
error: Content is protected !!