July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಲದೈವೋ ಬ್ರಹ್ಮ ನೂತನ ಯಕ್ಷಗಾನ ಪ್ರಸಂಗ ಬಿಡುಗಡೆ

ಮೂಡಬಿದ್ರೆಯ ಕನ್ನಡ ಕಲಾಭವನದಲ್ಲಿ ವಿಶ್ವವಿಖ್ಯಾತ ಶ್ರೀ ಕ್ಷೇತ್ರ ಗೆಜ್ಜೆ ಗಿರಿ ಮಹಾತ್ಮೆಯ ಕರ್ತೃ ನಿತಿನ್ ಕುಮಾರ್ ತೆಂಕಕಾರಂದೂರು ರಚಿಸಿ ನಿರ್ದೇಶಿಸಿದ, ಯೋಗೀಶ್ ರಾವ್ ಚಿಗುರುಪಾದೆ ಪದ್ಯ ರಚನೆಯ ಕುಲ ದೈವೋ ಬ್ರಹ್ಮ ಎಂಬ ನೂತನ ಯಕ್ಷಗಾನ ಪ್ರಸಂಗ ಸಾವಿರಾರು ಕಲಾಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಗೊಂಡಿತು.

ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಅಧ್ಯಕ್ಷರಾದ ಶ್ರೀ ಪೀತಾಂಬರ ಹೆರಾಜೆ ಅಧ್ಯಕ್ಷತೆ ವಹಿಸಿದ್ದು ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಭುಜಬಲಿ ಜೈನ್, ಜಾನಪದ ವಿದ್ವಾಂಸ ಶೇಖರ್, ಮೂಡಬಿದ್ರೆ ನಗರಸಭೆ ಸದಸ್ಯರಾದ ಸುರೇಶ್ ಕೋಟ್ಯಾನ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸುದರ್ಶನ್, ಗೆಜ್ಜೆ ಗಿರಿ ಕ್ಷೇತ್ರದ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಗುರು ನಾರಾಯಣಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಅಧ್ಯಕ್ಷರಾದ ಜಯ ವಿಕ್ರಮ್, ಬಿಲ್ಲವ ಸಂಘ ಮೂಡಬಿದಿರೆಯ ಅಧ್ಯಕ್ಷ ಸುರೇಶ್ ಕೆ ಪೂಜಾರಿ. ಇರುವೆಯಲು ಬಿಲ್ಲವ ಸಂಘದ ಅಧ್ಯಕ್ಷರಾದ ಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಕರ ಕುಕ್ಕೆಡಿ, ವೇಣೂರು ಕಂಬಳ ಸಮಿತಿಯ ಅಧ್ಯಕ್ಷ ನಿತೀಶ್, ವಕೀಲರಾದ ನಾಗೇಶ್ ಶೆಟ್ಟಿ, ಹಾಗೂ ಇತರ ಗಣ್ಯರ ಸಮಕ್ಷದಮದಲ್ಲಿ ಜರಗಿತು. ಯಕ್ಷಗಾನಕ್ಕೆ ಶ್ರಮಿಸಿದ ಹಿರಿಯ ಮತ್ತು ಕಿರಿಯ ಕಲಾವಿದರು ಗಳನ್ನು ವೇದಿಕೆಯಲ್ಲಿ ಗೌರವಿಸಲಾಯಿತು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya

ಕಾಶಿಪಟ್ಣ : ಅವಳಿ ಹೆಣ್ಣು ಕರುಗಳಿಗೆ ಜನ್ಮ ನೀಡಿದ ಗೋವು

Suddi Udaya

ಕಳೆಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆಯಲ್ಲಿ ಗಣೇಶ್ ಹೆಲ್ಮೆಟ್ಸ್ ಶುಭಾರಂಭ

Suddi Udaya

ಇಂದಬೆಟ್ಟು: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ಧ್ವಜಾರೋಹಣ

Suddi Udaya

ಜ. 16-25: ಕಾಜೂರು ಉರೂಸ್ ಮಹಾ ಸಂಭ್ರಮ: ಜ.22 ಬ್ರಹತ್ ದ್ಸಿಕ್ರ್ ಮಜ್ಲಿಸ್, ಜ.25 ಉರೂಸ್ ಸಮಾರೋಪ

Suddi Udaya
error: Content is protected !!