22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಪಹಣಿಗಳಿಗೆ ಆಧಾರ್ ಜೋಡನೆ ಆಂದೋಲನ

ಬೆಳ್ತಂಗಡಿ: ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ತ್ವರಿತವಾಗಿ ಸಾರ್ವಜನಿಕರಿಗೆ ಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ4(4)(ಬಿ)(2)ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಅವಕಾಶ ನೀಡಲಾಗಿದೆ. ಈ ಬಗ್ಗೆ ಬೆಳ್ತಂಗಡಿ ತಾಲೂಕಿನಾದ್ಯಂತ ಒಂದು ವಾರದ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ.

ಅದರಂತೆ ಸೆಪ್ಟೆಂಬರ್-8 ರೊಳಗೆ ಬೆಳ್ತಂಗಡಿ ತಾಲೂಕಿನ ಎಲ್ಲಾ ರೈತರು ತಮ್ಮ ಆಧಾರ್ ಕಾರ್ಡ್, ಪಹಣಿ ಪತ್ರ ಮತ್ತು ಆಧಾರ್ ಲಿಂಕ್ ಆಗಿರುವ ಮೊಬೈಲ್‌ಗಳ ಜೊತೆ ಕೂಡಲೇ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳ ಕಛೇರಿ ಸಂಪರ್ಕಿಸುವುದು. ಖುದ್ದಾಗಿ ಸಂಪರ್ಕಿಸಲು ಸಾಧ್ಯವಾಗದ ರೈತರು ದೂರವಾಣಿ ಮೂಲಕ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಿಸುವುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ತುಂಗಪ್ಪ ಬಂಗೇರ ನೇತೃತ್ವದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 17 ನೇ ವರ್ಷದ ಸಾಮೂಹಿಕ ವಿವಾಹ: ಸತಿ ಪತಿಗಳಾಗಿ 7 ಜೋಡಿ ಗೃಹಾಸ್ಥಶ್ರಮಕ್ಕೆ,ಸಾಧಕರಿಗೆ ಸ್ವಸ್ತಿ ಸಿರಿ ರಾಜ್ಯಪ್ರಶಸ್ತಿ, ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ

Suddi Udaya

ಕೊಕ್ಕಡ ಜೆಸಿ ಸಾಮಾನ್ಯ ಸಭೆ: ವಾರ್ಷಿಕ ಕ್ರಿಯಾಯೋಜನೆ ಮಂಜೂರಾತಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು

Suddi Udaya

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಡೆಂಗ್ಯೂ ತಡೆಗಟ್ಟುವ ಅಭಿಯಾನ

Suddi Udaya
error: Content is protected !!