ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ದೆಗಳು, ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ,

ಬೆಳ್ತಂಗಡಿ: ಶ್ರೀ ಕೃಷ್ಣ ಜನ್ಮಾಷ್ಟಮಿಯ ಕಾರ್ಯಕ್ರಮ ಮಹಿಳಾ ವೃಂದದ ಸಭಾಂಗಣದಲ್ಲಿ ಸೆ.1 ರಂದು ನಡೆಯಿತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೃಂದದ ಅಧ್ಯಕ್ಷೆ ನೇತ್ರ ಅಶೋಕ್ ವಹಿಸಿದ್ದರು

ಪುಟಾಣಿಗಳಗೆ ಮುದ್ದುಕೃಷ್ಣ, ಬಾಲಕೃಷ್ಣ,ಕೃಷ್ಣ-ರಾಧೆ ಸ್ಪರ್ದೆಗಳು ನಡೆಯಿತು. ಸುಮಾರು ಮಕ್ಕಳು ಭಾಗವಹಿಸಿ ಕೃಷ್ಣನ ಲೀಲೆಗಳನ್ನು ತೋರ್ಪಡಿಸಿ ಬಹುಮಾನ ಪಡೆದರು.

ವಿದ್ಯಾರ್ಥಿಗಳಿಗೆ ಭಗವದ್ಗೀತೆಯ ಶ್ಲೋಕಗಳು, ಶಂಖ ಊದುವ ಸ್ಪರ್ಧೆಯನ್ನು ನಡೆಸಲಾಯಿತು.

ಸಂಧ್ಯಾ ಪಾಳಂದೇ ಪ್ರಾರ್ಥಿಸಿ, ಉಮಾ ಆರ್ ರಾವ್ ಪ್ರಾಸ್ತಾವಿಕ ಮಾತನಾಡಿ ,ಸ್ವಾಗತಿಸಿದರು. ಹೇಮಾವತಿ ಕೆ ಕಾರ್ಯಕ್ರಮ ನಿರೂಪಿಸಿದರು. ತೀರ್ಪುಗಾರರಾಗಿ ಮಹಾವೀರ ಕಾಲೇಜು ಮೂಡಬಿದ್ರೆ ಸಂಸ್ಕೃತ ವಿಭಾಗದ ಉಪನ್ಯಾಸಕಿ ದಿವ್ಯ ಡೋಂಗ್ರೆ, ಮುಂಡಾಜೆ ಜೂನಿಯರ್ ಕಾಲೇಜ್ ಕನ್ನಡ ಉಪನ್ಯಾಸಕಿ ವಸಂತಿ ವೆಂಕಟೇಶ್ ಸಹಕರಿಸಿದರು. ಪ್ರಧಾನ ಕಾರ್ಯದರ್ಶಿ ಪ್ರೀತಿ ರತೀಶ್ ರಾವ್ ವಂದಿಸಿದರು.

ಮಹಿಳಾ ವೃಂದದ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Related posts

ಮುಂಡಾಜೆ: 36 ವರ್ಷಗಳ ಸಾರ್ಥಕ ಸೇವೆಯ ಬಳಿಕ ಶಿಕ್ಷಕಿ ಜಯಂತಿ ಟಿ. ವಯೋನಿವೃತ್ತಿ

Suddi Udaya

ಪಾರಾದೀಪ್ ಫಾಸ್ಫೇಟ್ ಲಿಮಿಟೆಡ್ ಮಂಗಳೂರು ಘಟಕದ ಸಿ.ಎಸ್.ಆರ್ ಅನುದಾನದಲ್ಲಿ ನಿರ್ಮಾಣಗೊಂಡ ಕಾರಿಂಜ ಉರುವಾಲು ಅಂಗನವಾಡಿ ಕೇಂದ್ರದ ಉದ್ಘಾಟನೆ

Suddi Udaya

ಮದ್ಯದ ಅಂಗಡಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಹೊಸಂಗಡಿ ಗ್ರಾ.ಪಂ. ಉಪ ಚುನಾವಣೆಯಲ್ಲಿ ಜಯ ಗಳಿಸಿದ ಆನಂದ ಬಂಗೇರರಿಗೆ ರಕ್ಷಿತ್ ಶಿವರಾಂರಿಂದ ಅಭಿನಂದನೆ

Suddi Udaya

ಬಜಿಲ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಜಾಗೃತಿ ಮಾಹಿತಿ ಕಾರ್ಯಾಗಾರ

Suddi Udaya

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya
error: Content is protected !!