23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

ಬೆಳ್ತಂಗಡಿ :ಲಯನ್ಸ್ ಕ್ಲಬ್ ಬೆಳ್ತಂಗಡಿ ಮತ್ತು ಲಯನ್ಸ್ ಸೇವಾ ಟ್ರಸ್ಟ್ ಬೆಳ್ತಂಗಡಿ ಇದರ ಸಹಯೋಗದಲ್ಲಿ ಸೇವಾ ಕಾರ್ಯಕ್ರಮ ಸೆ. 2ರಂದು ನಡೆಯಿತು.

ಉಜಿರೆಯ ಸಾನಿದ್ಯ ಸ್ಕಿಲ್ ಟ್ರೈನಿಂಗ್ ಸೆಂಟರ್ ಗೆ ರೂ.25000 ಗಳ ಚೆಕ್ ಹಸ್ತಾಂತರ, ಲಾಯಿಲ ದಯಾ ವಿಶೇಷ ಶಾಲೆಗೆ ರೂ. 25000 ದೇಣಿಗೆ, ಕಾರ್ಕಳ ಹೊಸಬೆಳಕು ಸೇವಾ ಸಂಸ್ಥೆಗೆ ರೂ.25000, ಬೆಳ್ತಂಗಡಿ ಸಂಜಯನಗರದಲ್ಲಿರುವ ಓಲ್ಡ್ ಏಜ್ ಹೋಂ ಗೆ ರೂ.25000 ಮೌಲ್ಯದ ದಿನಸಿ ಹಾಗೂ ಆಹಾರ ಸಾಮಾಗ್ರಿಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಹಿಬರೋಡಿ, ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಸೇವಾ ಟ್ರಸ್ಟ್ ಇದರ ಕಟ್ಟಡ ಸಮಿತಿ ಅಧ್ಯಕ್ಷ ರಾಜು ಶೆಟ್ಟಿ ಬೆಂಗತ್ಯಾರ, ಸೇವಾ ಟ್ರಸ್ಟ್ ಕಟ್ಟಡ ಸಮಿತಿ ಕೋಶಾಧಿಕಾರಿಗಳಾದ ನಿತ್ಯಾನಂದ್ ನಾವರ, ಪೂರ್ವ ಪ್ರಾಂತಿಯ ಅಧ್ಯಕ್ಷ ವಸಂತ್ ಶೆಟ್ಟಿ ಶ್ರದ್ದಾ, ಸದಸ್ಯರಾದ ನಾಣ್ಯಪ್ಪ ನಾಯ್ಕ್, ಶಾಲಿನಿ ವಸಂತ್, ದೀಪ ಕಿರಣ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟರವರಿಂದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆ, ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ

Suddi Udaya

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya

ಲಾಯಿಲ: ಪುತ್ರಬೈಲುನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

Suddi Udaya

ಮಚ್ಚಿನ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಹಿರಿಯ ಕಾಂಗ್ರೆಸ್ ಮುಖಂಡ ಲಿಂಗಪ್ಪ ಗೌಡ ನಿಧನ

Suddi Udaya
error: Content is protected !!