25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

ಬೆಳ್ತಂಗಡಿ :ಲಯನ್ಸ್ ಕ್ಲಬ್ ಬೆಳ್ತಂಗಡಿ ಮತ್ತು ಲಯನ್ಸ್ ಸೇವಾ ಟ್ರಸ್ಟ್ ಬೆಳ್ತಂಗಡಿ ಇದರ ಸಹಯೋಗದಲ್ಲಿ ಸೇವಾ ಕಾರ್ಯಕ್ರಮ ಸೆ. 2ರಂದು ನಡೆಯಿತು.

ಉಜಿರೆಯ ಸಾನಿದ್ಯ ಸ್ಕಿಲ್ ಟ್ರೈನಿಂಗ್ ಸೆಂಟರ್ ಗೆ ರೂ.25000 ಗಳ ಚೆಕ್ ಹಸ್ತಾಂತರ, ಲಾಯಿಲ ದಯಾ ವಿಶೇಷ ಶಾಲೆಗೆ ರೂ. 25000 ದೇಣಿಗೆ, ಕಾರ್ಕಳ ಹೊಸಬೆಳಕು ಸೇವಾ ಸಂಸ್ಥೆಗೆ ರೂ.25000, ಬೆಳ್ತಂಗಡಿ ಸಂಜಯನಗರದಲ್ಲಿರುವ ಓಲ್ಡ್ ಏಜ್ ಹೋಂ ಗೆ ರೂ.25000 ಮೌಲ್ಯದ ದಿನಸಿ ಹಾಗೂ ಆಹಾರ ಸಾಮಾಗ್ರಿಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಹಿಬರೋಡಿ, ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಸೇವಾ ಟ್ರಸ್ಟ್ ಇದರ ಕಟ್ಟಡ ಸಮಿತಿ ಅಧ್ಯಕ್ಷ ರಾಜು ಶೆಟ್ಟಿ ಬೆಂಗತ್ಯಾರ, ಸೇವಾ ಟ್ರಸ್ಟ್ ಕಟ್ಟಡ ಸಮಿತಿ ಕೋಶಾಧಿಕಾರಿಗಳಾದ ನಿತ್ಯಾನಂದ್ ನಾವರ, ಪೂರ್ವ ಪ್ರಾಂತಿಯ ಅಧ್ಯಕ್ಷ ವಸಂತ್ ಶೆಟ್ಟಿ ಶ್ರದ್ದಾ, ಸದಸ್ಯರಾದ ನಾಣ್ಯಪ್ಪ ನಾಯ್ಕ್, ಶಾಲಿನಿ ವಸಂತ್, ದೀಪ ಕಿರಣ್ ಉಪಸ್ಥಿತರಿದ್ದರು.

Related posts

ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರಿಂದ ಮುಂಬಯಿ ಬಿಲ್ಲವ ಸಮುದಾಯ ಭವನ, ಗುರುಮಂದಿರ ಉದ್ಘಾಟನೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಇಲ್ಲಿಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ತಾಲ್ಲೂಕು ಮಟ್ಟದ ಕರಾಟೆ ಪಂದ್ಯಾಟ: ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಬಿಜೆಪಿ ಕಛೇರಿಯಲ್ಲಿ ಸುಶಾಸನ‌ ದಿನ ಆಚರಣೆ

Suddi Udaya
error: Content is protected !!