September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

ಬೆಳ್ತಂಗಡಿ :ಲಯನ್ಸ್ ಕ್ಲಬ್ ಬೆಳ್ತಂಗಡಿ ಮತ್ತು ಲಯನ್ಸ್ ಸೇವಾ ಟ್ರಸ್ಟ್ ಬೆಳ್ತಂಗಡಿ ಇದರ ಸಹಯೋಗದಲ್ಲಿ ಸೇವಾ ಕಾರ್ಯಕ್ರಮ ಸೆ. 2ರಂದು ನಡೆಯಿತು.

ಉಜಿರೆಯ ಸಾನಿದ್ಯ ಸ್ಕಿಲ್ ಟ್ರೈನಿಂಗ್ ಸೆಂಟರ್ ಗೆ ರೂ.25000 ಗಳ ಚೆಕ್ ಹಸ್ತಾಂತರ, ಲಾಯಿಲ ದಯಾ ವಿಶೇಷ ಶಾಲೆಗೆ ರೂ. 25000 ದೇಣಿಗೆ, ಕಾರ್ಕಳ ಹೊಸಬೆಳಕು ಸೇವಾ ಸಂಸ್ಥೆಗೆ ರೂ.25000, ಬೆಳ್ತಂಗಡಿ ಸಂಜಯನಗರದಲ್ಲಿರುವ ಓಲ್ಡ್ ಏಜ್ ಹೋಂ ಗೆ ರೂ.25000 ಮೌಲ್ಯದ ದಿನಸಿ ಹಾಗೂ ಆಹಾರ ಸಾಮಾಗ್ರಿಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಹಿಬರೋಡಿ, ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಸೇವಾ ಟ್ರಸ್ಟ್ ಇದರ ಕಟ್ಟಡ ಸಮಿತಿ ಅಧ್ಯಕ್ಷ ರಾಜು ಶೆಟ್ಟಿ ಬೆಂಗತ್ಯಾರ, ಸೇವಾ ಟ್ರಸ್ಟ್ ಕಟ್ಟಡ ಸಮಿತಿ ಕೋಶಾಧಿಕಾರಿಗಳಾದ ನಿತ್ಯಾನಂದ್ ನಾವರ, ಪೂರ್ವ ಪ್ರಾಂತಿಯ ಅಧ್ಯಕ್ಷ ವಸಂತ್ ಶೆಟ್ಟಿ ಶ್ರದ್ದಾ, ಸದಸ್ಯರಾದ ನಾಣ್ಯಪ್ಪ ನಾಯ್ಕ್, ಶಾಲಿನಿ ವಸಂತ್, ದೀಪ ಕಿರಣ್ ಉಪಸ್ಥಿತರಿದ್ದರು.

Related posts

ಕ್ರೇನ್ – ಸ್ಕೂಟರ್ ಅಪಘಾತ:ಸ್ಕೂಟರ್ ಸವಾರ ದುರ್ಮರಣ

Suddi Udaya

ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿ.ಹಿಂ.ಪ. ಬಜರಂಗದಳ ವತಿಯಿಂದ ಉಜಿರೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ

Suddi Udaya

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಕರಾಟೆ ಕ್ರೀಡಾಕೂಟ: ಬೆಳ್ತಂಗಡಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ : ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟ : ಅಂಡೆತ್ತಡ್ಕ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ

Suddi Udaya
error: Content is protected !!