July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

ಬೆಳ್ತಂಗಡಿ :ಲಯನ್ಸ್ ಕ್ಲಬ್ ಬೆಳ್ತಂಗಡಿ ಮತ್ತು ಲಯನ್ಸ್ ಸೇವಾ ಟ್ರಸ್ಟ್ ಬೆಳ್ತಂಗಡಿ ಇದರ ಸಹಯೋಗದಲ್ಲಿ ಸೇವಾ ಕಾರ್ಯಕ್ರಮ ಸೆ. 2ರಂದು ನಡೆಯಿತು.

ಉಜಿರೆಯ ಸಾನಿದ್ಯ ಸ್ಕಿಲ್ ಟ್ರೈನಿಂಗ್ ಸೆಂಟರ್ ಗೆ ರೂ.25000 ಗಳ ಚೆಕ್ ಹಸ್ತಾಂತರ, ಲಾಯಿಲ ದಯಾ ವಿಶೇಷ ಶಾಲೆಗೆ ರೂ. 25000 ದೇಣಿಗೆ, ಕಾರ್ಕಳ ಹೊಸಬೆಳಕು ಸೇವಾ ಸಂಸ್ಥೆಗೆ ರೂ.25000, ಬೆಳ್ತಂಗಡಿ ಸಂಜಯನಗರದಲ್ಲಿರುವ ಓಲ್ಡ್ ಏಜ್ ಹೋಂ ಗೆ ರೂ.25000 ಮೌಲ್ಯದ ದಿನಸಿ ಹಾಗೂ ಆಹಾರ ಸಾಮಾಗ್ರಿಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಹಿಬರೋಡಿ, ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಸೇವಾ ಟ್ರಸ್ಟ್ ಇದರ ಕಟ್ಟಡ ಸಮಿತಿ ಅಧ್ಯಕ್ಷ ರಾಜು ಶೆಟ್ಟಿ ಬೆಂಗತ್ಯಾರ, ಸೇವಾ ಟ್ರಸ್ಟ್ ಕಟ್ಟಡ ಸಮಿತಿ ಕೋಶಾಧಿಕಾರಿಗಳಾದ ನಿತ್ಯಾನಂದ್ ನಾವರ, ಪೂರ್ವ ಪ್ರಾಂತಿಯ ಅಧ್ಯಕ್ಷ ವಸಂತ್ ಶೆಟ್ಟಿ ಶ್ರದ್ದಾ, ಸದಸ್ಯರಾದ ನಾಣ್ಯಪ್ಪ ನಾಯ್ಕ್, ಶಾಲಿನಿ ವಸಂತ್, ದೀಪ ಕಿರಣ್ ಉಪಸ್ಥಿತರಿದ್ದರು.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ “ಮನೆ ಮನೆಗೆ ಗಂಗಾಜಲ”

Suddi Udaya

ಏ.19: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಆರಾಧಕರ ಸಭೆ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಗೆ ರಾಷ್ಟ್ರೀಯ ಸಂಸ್ಥೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನಿರ್ದೇಶಕ ಡಾ. ಕೆ. ಶರ್ಮ ಭೇಟಿ

Suddi Udaya

ನಾವೂರು: ತೃಪ್ತಿ ಸಂಜೀವಿನಿ ಗ್ರಾ.ಪಂ. ವಾರ್ಷಿಕ ಮಹಾಸಭೆ

Suddi Udaya

ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಾಜಿ ಶಾಸಕ ಪ್ರಭಾಕರ್ ಮನೆಗೆ ಭೇಟಿ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya
error: Content is protected !!