25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರಿ ಮಳೆಯಿಂದಾಗಿ ಕಾರ್ಯತ್ತಡ್ಕ ಕುಲಾಡಿ ಸೇತುವೆಯ ಬಳಿ ಧರೆಕುಸಿತ: ಅಡಿಕೆ ಗಿಡಗಳು ನೀರು ಪಾಲು

ಕಳೆಂಜ: ಭಾರಿ ಮಳೆಯಿಂದಾಗಿ ಕಳೆಂಜ ಗ್ರಾಮದ ಕಾರ್ಯತ್ತಡ್ಕ ಕುಲಾಡಿ ಸೇತುವೆಯ ಬಳಿ ಧರೆಕುಸಿತವಾಗಿದ್ದು ಅಡಿಕೆ ಗಿಡಗಳು ನೀರು ಪಾಲದ ಘಟನೆ ಸೆ.2 ರಂದು ನಡೆದಿದೆ.

ಈ ವೇಳೆ ಕಳೆಂಜ ಗ್ರಾ. ಪಂಚಾಯತ್ ಕಾರ್ಯದರ್ಶಿ ಹೊನ್ನಪ್ಪ ಗೌಡ, ಪಂಚಾಯತ್ ಉಪಾಧ್ಯಕ್ಷ ಮಂಜುನಾಥ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಜ.1: ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್, ಪಟ್ಟಣ ಪಂಚಾಯತ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಉಜಿರೆ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಜಾಗೃತಿ ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಿಂದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡರಿಗೆ ಸಂತಾಪ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya
error: Content is protected !!