22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬಂದಾರು :ಶ್ರೀರಾಮ ವಿದ್ಯಾಲಯ ಪಟ್ಟೂರು ಇಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸ. ಹಿ ಪ್ರಾ. ಬಂದಾರು ಶಾಲೆ ಯು 16 ನೇ ಬಾರಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.


ಉತ್ತಮ‌ ಹೊಡೆತಗಾರ್ತಿಯಾಗಿ ಬಂದಾರು ಶಾಲೆಯ ಕು.ಜಶ್ವಿತಾ ಅಯ್ಕೆಯಾಗಿರುತ್ತಾರೆ. ವಿಜೇತ ಕ್ರೀಡಾಪಟುಗಳಿಗೆ ಮತ್ತು ದೈಹಿಕ ಶಿಕ್ಷಕರಿಗೆ, ಶಾಲಾಭಿವೃದ್ಧಿ ಸಮಿತಿ,ಮುಖ್ಯೋಪಾದ್ಯಾಯರು, ಶಿಕ್ಷಕ ವೃಂದ, ಪೋಷಕ ವೃಂದ ಅಭಿನಂದನೆ ಸಲ್ಲಿಸಿದರು.

Related posts

ಕೊಯ್ಯೂರು: ಕೊಟ್ಟಿಗೆಗೆ ನುಗ್ಗಿ ಆಡಿನ ಮೇಲೆ ಚಿರತೆ ದಾಳಿ: ಒಂದು ಆಡು ಸಾವು, ಮತ್ತೊಂದು ಆಡು ಚಿರತೆ ಪಾಲು

Suddi Udaya

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಸೂರಜ್ ಬಳಂಜ ಹೆಚ್. ಪೂಜಾರಿ ಆಯ್ಕೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಪುಷ್ಕರಣಿ ಕೆರೆ, ರಕ್ತೇಶ್ವರಿ ಗುಡಿ, ನಾಗಾಲಯಕ್ಕೆ ಶಿಲಾನ್ಯಾಸ

Suddi Udaya

ಪುದುವೆಟ್ಟು ನಿವಾಸಿ ದೇವಪ್ಪ ಎಂ.ಕೆ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಸೇವಾಶ್ರಮಕ್ಕೆ ತಿಂಗಳ ದಿನಸಿ ಸಾಮಾಗ್ರಿ ಹಸ್ತಾಂತರ

Suddi Udaya
error: Content is protected !!