April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಪರೀತ ಮಳೆ ಕಾರಣ ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ

ಕಾಶಿಪಟ್ಣ : ವಿಪರೀತ ಮಳೆ ಕಾರಣ ಕಾಶಿಪಟ್ಣ ಸ. ಹಿರಿಯ ಪ್ರಾಥಮಿಕ ಶಾಲೆ ಮೇಲ್ಚಾವಣಿ ಕುಸಿತಕ್ಕೊಳಗಾಗಿದ್ದು. ಶಾಸಕರ ಗಮನಕ್ಕೆ ತಂದಾಗ ತಕ್ಷಣವೇ ಸ್ಪಂದಿಸಿ ಸಂಬಂಧಪಟ್ಟ ಇಲಾಖೆಯ ಇಂಜಿನಿಯರ್ ಹಾಗೂ ಅಧಿಕಾರಿಗಳನ್ನು ಕಳುಹಿಸಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ ತುರ್ತು ಕಾಮಗಾರಿಯನ್ನು ನಿರ್ವಹಿಸಲು ಇಲಾಖೆಗೆ ಸೂಚಿಸಿದರು.


ಈ ಹಿಂದೆ ಇದೇ ಶಾಲೆಗೆ ಹೊಸ ಕೊಠಡಿಯನ್ನು ನೀಡಿರುವ ಶಾಸಕ ಹರೀಶ್ ಪೂಂಜರವರು ಈ ಬಗ್ಗೆಯೂ ಸರಕಾರದ ಗಮನಕ್ಕೆ ತಂದು ತುರ್ತು ಕಾಮಗಾರಿ ನಡೆಸಲು ಅನುದಾನ ನೀಡುವಂತೆ ಒತ್ತಾಯಿಸುತ್ತೇನೆ ಎಂದು ಭರವಸೆ ನೀಡಿದರು.

Related posts

ಎ.29-30: ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಹಾಗೂ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀಮಜ್ಜಗದ್ಗುರುಗಳಾದ ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ

Suddi Udaya

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪುಂಜಾಲಕಟ್ಟೆ: ಶಂಕಿತ ರೇಬಿಸ್ ಗೆ ಪ್ರಶಾಂತ್ ಮೃತ್ಯು

Suddi Udaya

ಪರಾಮರ್ಶೆ ಸಮಿತಿಯ ಮುಖ್ಯಸ್ಥ ಮಾಜಿ ರಾಜ್ಯಸಭಾ ಸದಸ್ಯರಾದ ಬಿ ಇಬ್ರಾಹಿಂರಿಗೆ ಅಗೌರವ: ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ನಗರ ಮತ್ತು ಗ್ರಾಮೀಣ ಘಟಕದ ಖಂಡನೆ : ಆರೋಪಿತರ ವಿರುದ್ಧ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ

Suddi Udaya

ಹುಣ್ಸೆಕಟ್ಟೆ ಕಡೆಮಾರು ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya
error: Content is protected !!