23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಪರೀತ ಮಳೆ ಕಾರಣ ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ

ಕಾಶಿಪಟ್ಣ : ವಿಪರೀತ ಮಳೆ ಕಾರಣ ಕಾಶಿಪಟ್ಣ ಸ. ಹಿರಿಯ ಪ್ರಾಥಮಿಕ ಶಾಲೆ ಮೇಲ್ಚಾವಣಿ ಕುಸಿತಕ್ಕೊಳಗಾಗಿದ್ದು. ಶಾಸಕರ ಗಮನಕ್ಕೆ ತಂದಾಗ ತಕ್ಷಣವೇ ಸ್ಪಂದಿಸಿ ಸಂಬಂಧಪಟ್ಟ ಇಲಾಖೆಯ ಇಂಜಿನಿಯರ್ ಹಾಗೂ ಅಧಿಕಾರಿಗಳನ್ನು ಕಳುಹಿಸಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ ತುರ್ತು ಕಾಮಗಾರಿಯನ್ನು ನಿರ್ವಹಿಸಲು ಇಲಾಖೆಗೆ ಸೂಚಿಸಿದರು.


ಈ ಹಿಂದೆ ಇದೇ ಶಾಲೆಗೆ ಹೊಸ ಕೊಠಡಿಯನ್ನು ನೀಡಿರುವ ಶಾಸಕ ಹರೀಶ್ ಪೂಂಜರವರು ಈ ಬಗ್ಗೆಯೂ ಸರಕಾರದ ಗಮನಕ್ಕೆ ತಂದು ತುರ್ತು ಕಾಮಗಾರಿ ನಡೆಸಲು ಅನುದಾನ ನೀಡುವಂತೆ ಒತ್ತಾಯಿಸುತ್ತೇನೆ ಎಂದು ಭರವಸೆ ನೀಡಿದರು.

Related posts

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಮುಂಡಾಜೆ ಪ್ರೌಢಶಾಲೆಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಮಹಾಮಳೆಗೆ ಎಸ್.ಡಿ.ಎಂ ಆಸ್ಪತ್ರೆಯ ಸಮೀಪ ಕಂಪೌಂಡ್ ಕುಸಿತ: ಸ್ಕೂಟಿ, ಬೈಕ್ ಜಖಂ: ಬೀಳುವ ಹಂತದಲ್ಲಿದೆ ವಾಸದ ಮನೆ

Suddi Udaya

ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ ನಿಧನ

Suddi Udaya

ನವ ವರ್ಷ-ನವ ವಿಧ ಪರಿಕಲ್ಪನೆಯಡಿ ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

Suddi Udaya
error: Content is protected !!