ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಪರೀತ ಮಳೆ ಕಾರಣ ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ

ಕಾಶಿಪಟ್ಣ : ವಿಪರೀತ ಮಳೆ ಕಾರಣ ಕಾಶಿಪಟ್ಣ ಸ. ಹಿರಿಯ ಪ್ರಾಥಮಿಕ ಶಾಲೆ ಮೇಲ್ಚಾವಣಿ ಕುಸಿತಕ್ಕೊಳಗಾಗಿದ್ದು. ಶಾಸಕರ ಗಮನಕ್ಕೆ ತಂದಾಗ ತಕ್ಷಣವೇ ಸ್ಪಂದಿಸಿ ಸಂಬಂಧಪಟ್ಟ ಇಲಾಖೆಯ ಇಂಜಿನಿಯರ್ ಹಾಗೂ ಅಧಿಕಾರಿಗಳನ್ನು ಕಳುಹಿಸಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ ತುರ್ತು ಕಾಮಗಾರಿಯನ್ನು ನಿರ್ವಹಿಸಲು ಇಲಾಖೆಗೆ ಸೂಚಿಸಿದರು.


ಈ ಹಿಂದೆ ಇದೇ ಶಾಲೆಗೆ ಹೊಸ ಕೊಠಡಿಯನ್ನು ನೀಡಿರುವ ಶಾಸಕ ಹರೀಶ್ ಪೂಂಜರವರು ಈ ಬಗ್ಗೆಯೂ ಸರಕಾರದ ಗಮನಕ್ಕೆ ತಂದು ತುರ್ತು ಕಾಮಗಾರಿ ನಡೆಸಲು ಅನುದಾನ ನೀಡುವಂತೆ ಒತ್ತಾಯಿಸುತ್ತೇನೆ ಎಂದು ಭರವಸೆ ನೀಡಿದರು.

Related posts

ಮುಂಡಾಜೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ನಂದಿನಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡದ ಉದ್ಘಾಟನೆ

Suddi Udaya

ಎಸ್.ಡಿ.ಎಂ ಕಾಲೇಜಿನ ರಾಜ್ಯ ಶಾಸ್ತ್ರ ವಿದ್ಯಾರ್ಥಿಗಳಿಂದ ಗ್ರಾಮ ಸ್ವರಾಜ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ

Suddi Udaya

ಕುತ್ಲೂರು : ಬಿಜೆಪಿಯಿಂದ ಮನೆ‌ ಮನೆ ಭೇಟಿ ಕಾರ್ಯಕ್ರಮ

Suddi Udaya

ಪಾರೆಂಕಿ: ಹಾರಬೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ

Suddi Udaya
error: Content is protected !!