July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಪರೀತ ಮಳೆ ಕಾರಣ ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ

ಕಾಶಿಪಟ್ಣ : ವಿಪರೀತ ಮಳೆ ಕಾರಣ ಕಾಶಿಪಟ್ಣ ಸ. ಹಿರಿಯ ಪ್ರಾಥಮಿಕ ಶಾಲೆ ಮೇಲ್ಚಾವಣಿ ಕುಸಿತಕ್ಕೊಳಗಾಗಿದ್ದು. ಶಾಸಕರ ಗಮನಕ್ಕೆ ತಂದಾಗ ತಕ್ಷಣವೇ ಸ್ಪಂದಿಸಿ ಸಂಬಂಧಪಟ್ಟ ಇಲಾಖೆಯ ಇಂಜಿನಿಯರ್ ಹಾಗೂ ಅಧಿಕಾರಿಗಳನ್ನು ಕಳುಹಿಸಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ ತುರ್ತು ಕಾಮಗಾರಿಯನ್ನು ನಿರ್ವಹಿಸಲು ಇಲಾಖೆಗೆ ಸೂಚಿಸಿದರು.


ಈ ಹಿಂದೆ ಇದೇ ಶಾಲೆಗೆ ಹೊಸ ಕೊಠಡಿಯನ್ನು ನೀಡಿರುವ ಶಾಸಕ ಹರೀಶ್ ಪೂಂಜರವರು ಈ ಬಗ್ಗೆಯೂ ಸರಕಾರದ ಗಮನಕ್ಕೆ ತಂದು ತುರ್ತು ಕಾಮಗಾರಿ ನಡೆಸಲು ಅನುದಾನ ನೀಡುವಂತೆ ಒತ್ತಾಯಿಸುತ್ತೇನೆ ಎಂದು ಭರವಸೆ ನೀಡಿದರು.

Related posts

ಉಜಿರೆ : ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ‘ಕೌಶಲ್ಯಾಭಿವೃದ್ಧಿ ಕಾರ್ಯಾಗಾರ’

Suddi Udaya

ಕಲ್ಮಂಜದಲ್ಲಿ ಕಾಡಾನೆಗಳ ಹಾವಳಿ: ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ

Suddi Udaya

ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ

Suddi Udaya

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಚ್ಚಿನ :ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣ ಕಾಮಗಾರಿಗೆ ರೂ.4 ಕೋಟಿ ಅನುದಾನ ಮಂಜೂರು

Suddi Udaya

ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಸೋಮಂತಡ್ಕ ಶಾಖೆಯ ಉದ್ಘಾಟನೆ

Suddi Udaya
error: Content is protected !!