April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ ಸಿ ಸುಧಾಕರ್ ಅವರನ್ನು ಶಾಸಕ ಹರೀಶ್ ಪೂಂಜರವರು ಭೇಟಿಯಾಗಿ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಮನವಿ ಸಲ್ಲಿಸಿದರು.

ಈ ವೇಳೆ ಪುಂಜಾಲಕಟ್ಟೆ ಹಾಗೂ ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಅನುದಾನವನ್ನು ಒದಗಿಸುವಂತೆ ಮನವಿ ಮಾಡಿದರು.

Related posts

ಕೊಲ್ಲಿ ದೇವಸ್ಥಾನದಲ್ಲಿ ರಕ್ತೇಶ್ವರಿ ದೈವದ ಕಟ್ಟೆಯ ಶಿಲಾನ್ಯಾಸ: ಕೊಲ್ಲಿ ದುರ್ಗಾಪರಮೇಶ್ವರಿಯ ಸೊಬಗಿಗೆ ಪಶ್ಚಿಮ ಘಟ್ಟವೇ ಪ್ರಭಾವಳಿ:ಸಂಪತ್ ಬಿ. ಸುವರ್ಣ

Suddi Udaya

ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ

Suddi Udaya

ಅರುವ ಭಜನಾ ಕಮ್ಮಟೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭಾರಿ ಗಾಳಿ ಮಳೆ: ಉಜಿರೆ ಪೆರ್ಲ ನಿವಾಸಿ ಹೇಮಾವತಿರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ: ಗ್ರಾ.ಪಂ. ನಿಂದ ನೆರವು

Suddi Udaya

ಸೆ.26: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

Suddi Udaya
error: Content is protected !!