24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಮುಖಂಡರಾದ ರಂಜನ್ ಜಿ. ಗೌಡ ಮತ್ತು ಅಭಿನಂದನ್ ಹರೀಶ್ ಕುಮಾರ್

ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಸಮಾರಂಭ ಶ್ರೀ ರಾಮ ಕ್ಷೇತ್ರ ಕನ್ಯಾಡಿಯಲ್ಲಿ ನಡೆಯಿತು.

ಈ ವೇಳೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಯುವ ಉದ್ಯಮಿ ರಂಜನ್ ಜಿ ಗೌಡ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ರವರು ಭೇಟಿ ನೀಡಿ ಸ್ವಾಮೀಜಿಯವರಿಂದ ಆಶೀರ್ವಾದವನ್ನು ಪಡೆದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ: ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಅಂಬಡಬೆಟ್ಟು ಸೇತುವೆ ಶಿಥಿಲ: ಘನ ವಾಹನಗಳ ಸಂಚಾರ ನಿಷೇಧ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚರಿಸುವಂತೆ ಸೂಚನೆ

Suddi Udaya

ಉಜಿರೆ ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆಗೆ (ರಾಜ್ಯಪಠ್ಯಕ್ರಮ) ಶೇ. 100 ಫಲಿತಾಂಶ

Suddi Udaya

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕತಾರ್ ನಿಂದ‌‌ ಊರಿಗೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Suddi Udaya

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

Suddi Udaya
error: Content is protected !!