April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಸಮಾರಂಭ ಶ್ರೀ ರಾಮ ಕ್ಷೇತ್ರ ಕನ್ಯಾಡಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಅಯೋಧ್ಯೆ ಕೇಶವದಾಸ ಮಹರಾಜ್, ಸಚಿವರಾದ ಮಾಂಕಾಳ ವೈದ್ಯ, ವಿಧಾನ ಪರಿಷತ್ ಶಾಸಕರಾದ ಪ್ರತಾಪಸಿಂಹ ನಾಯಕ್, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಭಟ್ಕಳ ಕರಿಕಲ್ ಚಾತುರ್ಮಾಸ್ಯ ಸಮಿತಿ‌ ಅದ್ಯಕ್ಷ ಕೃಷ್ಣ ನಾಯ್ಕ್, ಬೆಳ್ತಂಗಡಿ ಶ್ರೀ ರಾಮ ಸೇವಾ ಸಮಿತಿ ಪ್ರಧಾನ ಸಂಚಾಲಕ ಜಯಂತ್ ಕೋಟ್ಯಾನ್, ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಪ್ರಮುಖರಾದ ಸಂತೋಷ್ ಕುಮಾರ್ ಕಾಪಿನಡ್ಕ, ರತ್ನಾಕರ ಬುಣ್ಣನ್, ಚಿದಾನಂದ ಇಡ್ಯ, ರಾಜು ಪೂಜಾರಿ ಕಾಶಿಪಟ್ಣ, ರವಿ ಪೂಜಾರಿ ಆರ್ಲ, ದಯಾನಂದ ಪಿ ಬೆಳಾಲು, ಕೃಷ್ಣಪ್ಪ, ತುಕರಾಮ್, ಸಂದೀಪ್ ರೈ ಧರ್ಮಸ್ಥಳ, ಹೊನ್ನಾವರ ಶ್ರೀರಾಮ ಸೇವಾ ಸಮಿತಿ ಸಂಚಾಲಕ ವಾಮನ ನಾಯ್ಕ್, ಅರುಣ್ ನಾಯ್ಕ್ ಭಟ್ಕಳ, ಆರ್.ಕೆ ನಾಯ್ಕ್, ಸುಬ್ರಾಯ ನಾಯ್ಕ್, ಶ್ರೀರಾಮ‌ಕ್ಷೇತ್ರ ಸಮಿತಿ ಸಂಚಾಲಕರು, ಸದಸ್ಯರು, ಭಟ್ಕಳ ಖರಿಕಲ್ ಮಠದ ಪ್ರಮುಖರು, ನಾಮಧಾರಿ ಸಂಘದವರು ಉಪಸ್ಥಿತರಿದ್ದರು.

Related posts

ಉಜಿರೆ ವಲಯದ ಮಾಚಾರು ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬಳಂಜ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ, ವಿವಿಧ ಸಂಘ ಸಂಸ್ಥೆಗಳು ಭಾಗಿ

Suddi Udaya

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

Suddi Udaya

ಬೋಂಟ್ರೊಟ್ಟುಗುತ್ತು, ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಕಲಶಾಭಿಷೇಕ ಸಮಿತಿ ಮಹಾ ಚಂಡಿಕಾಯಾಗ ಮತ್ತು ದೈವಗಳ ಪುನರ್ ಪ್ರತಿಷ್ಠ ಕಲಶಾಭಿಷೇಕ ಮತ್ತು ನೇಮೋತ್ಸವ ಅಂಗವಾಗಿ ಕ್ಷೇತ್ರದಲ್ಲಿ ಚಪ್ಪರ ಮುಹೂರ್ತ

Suddi Udaya

ಉಪ ತಹಸಿಲ್ದಾರ್ ಸುನಿಲ್ ಹೃದಯಘಾತದಿಂದ ನಿಧನ

Suddi Udaya

ಬಳಂಜ ಕರ್ಮಂದೊಟ್ಟು ಧರೆ ಕುಸಿದು ಅಪಾಯದಲ್ಲಿರುವ ಕೆಲವು ಮನೆಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭೇಟಿ,

Suddi Udaya
error: Content is protected !!