27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಸಮಾರಂಭ ಶ್ರೀ ರಾಮ ಕ್ಷೇತ್ರ ಕನ್ಯಾಡಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಅಯೋಧ್ಯೆ ಕೇಶವದಾಸ ಮಹರಾಜ್, ಸಚಿವರಾದ ಮಾಂಕಾಳ ವೈದ್ಯ, ವಿಧಾನ ಪರಿಷತ್ ಶಾಸಕರಾದ ಪ್ರತಾಪಸಿಂಹ ನಾಯಕ್, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಭಟ್ಕಳ ಕರಿಕಲ್ ಚಾತುರ್ಮಾಸ್ಯ ಸಮಿತಿ‌ ಅದ್ಯಕ್ಷ ಕೃಷ್ಣ ನಾಯ್ಕ್, ಬೆಳ್ತಂಗಡಿ ಶ್ರೀ ರಾಮ ಸೇವಾ ಸಮಿತಿ ಪ್ರಧಾನ ಸಂಚಾಲಕ ಜಯಂತ್ ಕೋಟ್ಯಾನ್, ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಪ್ರಮುಖರಾದ ಸಂತೋಷ್ ಕುಮಾರ್ ಕಾಪಿನಡ್ಕ, ರತ್ನಾಕರ ಬುಣ್ಣನ್, ಚಿದಾನಂದ ಇಡ್ಯ, ರಾಜು ಪೂಜಾರಿ ಕಾಶಿಪಟ್ಣ, ರವಿ ಪೂಜಾರಿ ಆರ್ಲ, ದಯಾನಂದ ಪಿ ಬೆಳಾಲು, ಕೃಷ್ಣಪ್ಪ, ತುಕರಾಮ್, ಸಂದೀಪ್ ರೈ ಧರ್ಮಸ್ಥಳ, ಹೊನ್ನಾವರ ಶ್ರೀರಾಮ ಸೇವಾ ಸಮಿತಿ ಸಂಚಾಲಕ ವಾಮನ ನಾಯ್ಕ್, ಅರುಣ್ ನಾಯ್ಕ್ ಭಟ್ಕಳ, ಆರ್.ಕೆ ನಾಯ್ಕ್, ಸುಬ್ರಾಯ ನಾಯ್ಕ್, ಶ್ರೀರಾಮ‌ಕ್ಷೇತ್ರ ಸಮಿತಿ ಸಂಚಾಲಕರು, ಸದಸ್ಯರು, ಭಟ್ಕಳ ಖರಿಕಲ್ ಮಠದ ಪ್ರಮುಖರು, ನಾಮಧಾರಿ ಸಂಘದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಶ್ರೀ. ಮಂ.ಸ್ವಾ. ಅ. ಹಿ. ಪ್ರಾ. ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ಕೊಕ್ಕಡ ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ: ಬೆಳ್ತಂಗಡಿಯ ಸುಬ್ರಹ್ಮಣ್ಯ ಶಾಸ್ತ್ರಿ ಸಹಿತ ಮೂವರನ್ನು ಬಂಧಿಸಿದ ಬೆಂಗಳೂರು ಸಿಸಿಬಿ ಪೊಲೀಸರು

Suddi Udaya

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಕಡಿರುದ್ಯಾವರ: ಪಣಿಕಲ್ಲು ಎಂಬಲ್ಲಿ ತೋಟಕ್ಕೆ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya
error: Content is protected !!