September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ : ಕುಕ್ಕಾವು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಬಟ್ಟಲು ವಿತರಣೆ

ಕಡಿರುದ್ಯಾವರ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ಇದರ ವತಿಯಿಂದ ಮುಂಡಾಜೆ ವಲಯದ ಕಡಿರುದ್ಯಾವರ ಕಾರ್ಯಕ್ಷೇತ್ರದಲ್ಲಿರುವ ಕುಕ್ಕಾವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮುಂಡಾಜೆ ವಲಯದ ಮೇಲ್ವಿಚಾರಕ ಜನಾರ್ಧನ ಶಾಲಾ ಮುಖ್ಯ ಅಧ್ಯಾಪಕರಾದ ನಾಗಪ್ಪ ಡಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಬೇಬಿ ಹಾಗೂ ಸಹ ಶಿಕ್ಷಕರ ಮೂಲಕ ವಿದ್ಯಾರ್ಥಿಗಳಿಗೆ ಬಟ್ಟಲು ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ನಾರಾಯಣ ಕುಂಬಾರ, ಸುರೇಶ್ ಪೂಜಾರಿ, ಗ್ರಾ ಪಂ ಸದಸ್ಯರಾದ ರಾಮಣ್ಣ ಕುಂಬಾರ, ಶೌರ್ಯ ಪ್ರತಿನಿಧಿ ಲೋಕೇಶ್, ಸೇವಾಪ್ರತಿನಿಧಿ ರಶ್ಮಿ ಉಪಸ್ಥಿತರಿದ್ದರು.

Related posts

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಡಂತ್ಯಾರಿನಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರ

Suddi Udaya

ಕಕ್ಯಪದವು ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಬೀಳ್ಕೊಡುಗೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸ್ತ್ರೀ ಆರೋಗ್ಯ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!