July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ವತಿಯಿಂದ ಕೃಷ್ಣ ಜನ್ಮಾಷ್ಠಮಿ

ಬೆಳ್ತಂಗಡಿ : ಗೇರುಕಟ್ಟೆ ಶ್ರೀ ಕೃಷ್ಣ ಭಜನಾ ಮಂಡಳಿ ವತಿಯಿಂದ ವಾರ್ಷಿಕ ಕೃಷ್ಣ ಜನ್ಮಾಷ್ಠಮಿ, ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ಹಾಗೂ ಭಜನಾ ಕಾರ್ಯಕ್ರಮ ಮತ್ತು ವಿವಿಧ ಆಟೋಟ ಸ್ಪರ್ಧೆ ಇತ್ತೀಚೆಗೆ ಭಜನಾ ಮಂಡಳಿ ವಠಾರದಲ್ಲಿ ಜರಗಿತು.


ಅಷ್ಠಮಿ ಸಮಿತಿ ಅಧ್ಯಕ್ಷೆ ಮೀನಾಕ್ಷಿ, ಕಾರ್ಯದರ್ಶಿ ಗುಲಾಬಿ, ಕೋಶಾಧಿಕಾರಿ ರೇವತಿ ಶೆಟ್ಟಿ, ಶ್ರೀ ಕೃಷ್ಣ ಮಹಿಳಾ ಸೇವಾ ಟ್ರಸ್ಟಿ ಅಧ್ಯಕ್ಷೆ ದೇವಕಿ, ಕಾರ್ಯದರ್ಶಿ ವಿಮಲಾಕ್ಷಿ ,ಜೊತೆ ಕಾರ್ಯದರ್ಶಿ ರೇಖಾ ರಾಘವ, ಕೋಶಾಧಿಕಾರಿ ಯಶವಂತಿ ಸತೀಶ್ ಹಾಗೂ ಸಂಘದ ಸದಸ್ಯರು, ಸಾರ್ವಜನಿಕರು ಭಾಗವಹಿಸಿದರು.

ವಿಠ್ಠಲ ಶೆಟ್ಟಿ ಉಪ್ಪಡ್ಕ,ಸತೀಶ್ ಭಂಡಾರಿ ,ರಾಜೇಶ್ ಶೆಟ್ಟಿ ವಿವಿಧ ಸ್ಪರ್ಧೆಗಳನ್ನು ನಡೆಸಿಕೊಟ್ಟಿದ್ದಾರೆ. ಹಾಗೂ ವಿಜೇತರಿಗೆ ಬಹುಮಾನ ವಿತರಣೆ ಮತ್ತು ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.

Related posts

ಉಜಿರೆ: ಶ್ರೀ ವನದುರ್ಗಾ ಶ್ರೀ ನಾಗರಕೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವೈಭವದೊಂದಿಗೆ ನೆರವೇರಿದ ದೈವಗಳ ನರ್ತನ ಸೇವೆ

Suddi Udaya

ಮೊಗ್ರು: ನೆಕ್ಕರಾಜೆ ನಿವಾಸಿ ಲಕ್ಷ್ಮೀ ನಿಧನ

Suddi Udaya

ಏಕಾಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಸ್ಮರಣಾ ಉಪನ್ಯಾಸ ಕಾರ್ಯಕ್ರಮ

Suddi Udaya

ಲೋಕಸಭಾ ಚುನಾವಣೆ, ಶಾಸಕ ಹರೀಶ್ ಪೂಂಜರವರು ತಾಲೂಕಿನ ಹಲವಾರು ಮತಗಟ್ಟೆಗಳಿಗೆ ಭೇಟಿ

Suddi Udaya
error: Content is protected !!