March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

ಮಚ್ಚಿನ: ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಚ್ಚಿನ ಘಟಕ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಎಲ್ಲಾ ಸದಸ್ಯರು ಮಚ್ಚಿನ ಹಿಂದೂ ರುದ್ರ ಭೂಮಿಯಲ್ಲಿ ಸ್ವಚ್ಚತಾ ಕಾರ್ಯವನ್ನು ಮಾಡಿದರು.

ಸ್ಥಳದಲ್ಲಿ ನಳ್ಳಿ ನೀರಿನ ಅವಶ್ಯಕತೆ ಇರುವುದರಿಂದ ದಾನಿಗಳಾದ ನಮನ ಹಾರ್ಡ್ ವೇರ್ ನ ಮಾಲಕರಾದ ಅವಿನಾಶ್ ಕುಲಾಲ್ 1000 ಲೀಟರ್ ನೀರಿನ ಟ್ಯಾಂಕ್ ಮತ್ತು ಪೈಪ್ ಫಿಟ್ಟಿಂಗ್, ಮುಡಿಪಿರೆ ಕೊರೆ ಸೋಮನಾಥ ಗ್ರಾನೈಟ್ ಮಾಲಕರು ಸೂರ್ಯ ನಾರಾಯಣ ಭಟ್ 100 ಸಿಮೆಂಟ್ ಬ್ಲಾಕ್, ಹಿಟಾಚಿ ಮಾಲಕ ಚಂದ್ರಕಾಂತ್ ನಿಡ್ಡಾಜೆ ರವರು ಹಿಟಾಚಿ ಮೂಲಕ ಸ್ವಚ್ಛತೆ ಕೆಲಸ ಮೂಲಕ ಸಹಕರಿಸಿದರು.


ಈ ಕಾರ್ಯಕ್ಕೆ ಗ್ರಾಮಸ್ಥರಿoದ ಮೆಚ್ಚುಗೆ ವ್ಯಕ್ತವಾಯಿತು.

Related posts

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಅಳದಂಗಡಿ: ಉಚಿತ ನೇತ್ರ ಚಿಕಿತ್ಸಾ ಶಿಬಿರ

Suddi Udaya

ಬಿಜೆಪಿ ದ.ಕ. ಜಿಲ್ಲೆ, ಬೆಳ್ತಂಗಡಿ ಮಂಡಲ ರೈತ ಮೋರ್ಚಾದ ವತಿಯಿಂದ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಹಾಗೂ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಬಿಜೆಪಿಗೆ ಸೇರ್ಪಡೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಜಯವಿಕ್ರಮ ಕಲ್ಲಾಪು ರವರಿಗೆ ಯುವವಾಹಿನಿ ಘಟಕದ ವತಿಯಿಂದ ಅಭಿನಂದನೆ

Suddi Udaya

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya
error: Content is protected !!