September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

ಮಚ್ಚಿನ: ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಚ್ಚಿನ ಘಟಕ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಎಲ್ಲಾ ಸದಸ್ಯರು ಮಚ್ಚಿನ ಹಿಂದೂ ರುದ್ರ ಭೂಮಿಯಲ್ಲಿ ಸ್ವಚ್ಚತಾ ಕಾರ್ಯವನ್ನು ಮಾಡಿದರು.

ಸ್ಥಳದಲ್ಲಿ ನಳ್ಳಿ ನೀರಿನ ಅವಶ್ಯಕತೆ ಇರುವುದರಿಂದ ದಾನಿಗಳಾದ ನಮನ ಹಾರ್ಡ್ ವೇರ್ ನ ಮಾಲಕರಾದ ಅವಿನಾಶ್ ಕುಲಾಲ್ 1000 ಲೀಟರ್ ನೀರಿನ ಟ್ಯಾಂಕ್ ಮತ್ತು ಪೈಪ್ ಫಿಟ್ಟಿಂಗ್, ಮುಡಿಪಿರೆ ಕೊರೆ ಸೋಮನಾಥ ಗ್ರಾನೈಟ್ ಮಾಲಕರು ಸೂರ್ಯ ನಾರಾಯಣ ಭಟ್ 100 ಸಿಮೆಂಟ್ ಬ್ಲಾಕ್, ಹಿಟಾಚಿ ಮಾಲಕ ಚಂದ್ರಕಾಂತ್ ನಿಡ್ಡಾಜೆ ರವರು ಹಿಟಾಚಿ ಮೂಲಕ ಸ್ವಚ್ಛತೆ ಕೆಲಸ ಮೂಲಕ ಸಹಕರಿಸಿದರು.


ಈ ಕಾರ್ಯಕ್ಕೆ ಗ್ರಾಮಸ್ಥರಿoದ ಮೆಚ್ಚುಗೆ ವ್ಯಕ್ತವಾಯಿತು.

Related posts

ನನ್ನ ವಿರುದ್ಧ ಹಿಂದೂಗಳನ್ನು ಎತ್ತಿಕಟ್ಟುವ ಕೆಲಸ ಮಾಡಿದ್ದಾರೆನಾನು ತಪ್ಪು ಮಾಡಿದ್ದರೆ ಸುರುವಿಗೆ ಮಾರಿಗುಡಿ ಅಮ್ಮ ನನಗೆ ಪ್ರಾಯಶ್ಚಿತ ಮಾಡಲಿ,

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಪ.ಪೂ.ಕಾಲೇಜು : ವಿಶ್ವ ಪರಿಸರ ದಿನಾಚರಣೆ

Suddi Udaya

ಬೈಲಹೊಂಗಲ ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಸರಣಿ ಕಳ್ಳತನಗೈಯ್ಯುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ: ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ ಬಂಧಿತ ಆರೋಪಿ

Suddi Udaya
error: Content is protected !!