25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

ಮಚ್ಚಿನ: ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಚ್ಚಿನ ಘಟಕ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಎಲ್ಲಾ ಸದಸ್ಯರು ಮಚ್ಚಿನ ಹಿಂದೂ ರುದ್ರ ಭೂಮಿಯಲ್ಲಿ ಸ್ವಚ್ಚತಾ ಕಾರ್ಯವನ್ನು ಮಾಡಿದರು.

ಸ್ಥಳದಲ್ಲಿ ನಳ್ಳಿ ನೀರಿನ ಅವಶ್ಯಕತೆ ಇರುವುದರಿಂದ ದಾನಿಗಳಾದ ನಮನ ಹಾರ್ಡ್ ವೇರ್ ನ ಮಾಲಕರಾದ ಅವಿನಾಶ್ ಕುಲಾಲ್ 1000 ಲೀಟರ್ ನೀರಿನ ಟ್ಯಾಂಕ್ ಮತ್ತು ಪೈಪ್ ಫಿಟ್ಟಿಂಗ್, ಮುಡಿಪಿರೆ ಕೊರೆ ಸೋಮನಾಥ ಗ್ರಾನೈಟ್ ಮಾಲಕರು ಸೂರ್ಯ ನಾರಾಯಣ ಭಟ್ 100 ಸಿಮೆಂಟ್ ಬ್ಲಾಕ್, ಹಿಟಾಚಿ ಮಾಲಕ ಚಂದ್ರಕಾಂತ್ ನಿಡ್ಡಾಜೆ ರವರು ಹಿಟಾಚಿ ಮೂಲಕ ಸ್ವಚ್ಛತೆ ಕೆಲಸ ಮೂಲಕ ಸಹಕರಿಸಿದರು.


ಈ ಕಾರ್ಯಕ್ಕೆ ಗ್ರಾಮಸ್ಥರಿoದ ಮೆಚ್ಚುಗೆ ವ್ಯಕ್ತವಾಯಿತು.

Related posts

ಶಿಬಾಜೆ ಶತಚಂಡಿಕಾಯಾಗ : ಶಾಸಕ ಹರೀಶ್ ಪೂಂಜರಿಗೆ ಆಹ್ವಾನ

Suddi Udaya

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಶಿವರಾತ್ರಿ ಆಚರಣೆ

Suddi Udaya

ಉಜಿರೆ: ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ ಉಜಿರೆ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya

ಮೊಗ್ರು ಸರಕಾರಿ ಶಾಲೆಗೆ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ನಿಂದ ರೂ. 7.25 ಲಕ್ಷ ದೇಣಿಗೆ ವಿನಿಯೋಗ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ

Suddi Udaya

ರಾಜ್ಯಮಟ್ಟದ ನೃತ್ಯ ಸ್ಪರ್ಧೆ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ದ್ವಿತೀಯ ಸ್ಥಾನ

Suddi Udaya
error: Content is protected !!