September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹುಣ್ಸೆಕಟ್ಟೆ ಸ.ಕಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಬೆಳ್ತಂಗಡಿ: 2024-25 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಹುಣ್ಸೆಕಟ್ಟೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರಾದ ಕರಿಯಪ್ಪ ಎ.ಕೆ ಇವರು ಆಯ್ಕೆಯಾಗಿದ್ದಾರೆ.

ಇವರನ್ನು ಸೆ.5 ರಂದು ನಡೆಯುವ ಶಿಕ್ಷಕರ ದಿನಾಚರಣೆ ಸಂದರ್ಭ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.

Related posts

ಹೊಸಂಗಡಿ : ಬಡಕೋಡಿ ಕರಿಮಣೇಲು ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5‌ ಸಾವಿರ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಬೈಕ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್

Suddi Udaya

ಬೆಳ್ತಂಗಡಿ: ವಾತ್ಸಲ್ಯ ಕುಟುಂಬದ ಸದಸ್ಯರಿಗೆ ದಿನ ಬಳಕೆಯ ವಸ್ತು ಹಾಗೂ ಆಹಾರ ಕಿಟ್ ವಿತರಣೆ

Suddi Udaya
error: Content is protected !!