37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ರವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

ಉಜಿರೆ:ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘಟನೆಯ ಉನ್ನತ ಮಟ್ಟದ ಸಮಿತಿಯು 2024ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿಗಾಗಿ ಪ್ರಾಂಶುಪಾಲರಾಗಿ ಆಡಳಿತ ನಿರ್ವಹಣಾ ಕ್ಷೇತ್ರದಲ್ಲಿ ಮಾಡಿದ ವಿಶೇಷ ಸಾಧನೆಗಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ. ಕುಮಾರ ಹೆಗ್ಡೆ ಅವರನ್ನು ಆಯ್ಕೆ ಮಾಡಿದೆ.

ಕಾಲೇಜಿನ ಪಠ್ಯ, ಪಠ್ಯೇತರ, ಸಾಂಸ್ಕೃತಿಕ, ಕ್ರೀಡಾ, ವಿಸ್ತರಣಾ ಹಾಗೂ ಸಂಶೋಧನಾ ಕ್ಷೇತ್ರಗಳ ಅಭಿವೃದ್ಧಿಗೆ ರಚನಾತ್ಮಕ ಚಟುವಟಿಕೆಗಳನ್ನು ಸಂಘಟಿಸಿದ ಹಿನ್ನೆಲೆಯಲ್ಲಿ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ.

ಇದೇ ಸೆಪ್ಟೆಂಬರ್ 15 ರಂದು ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿ ಜರಗುವ ವಿಶೇಷ ಸಮಾರಂಭದಲ್ಲಿ ಖ್ಯಾತ ಶಿಕ್ಷಣ ತಜ್ಞರು, ರಾಷ್ಟ್ರೀಯ ಮೌಲ್ಯಾಂಕನ ಪರಿಷತ್(ನ್ಯಾಕ್) ನ ಅಧ್ಯಕ್ಷರಾದ ಡಾ. ಅನಿಲ್ ಸಹಸ್ರಬುದ್ಧೆ ಅವರು ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದಾರೆ.

Related posts

ಸೋಣ0ದೂರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya

ನಡ: ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಕೊಕ್ಕಡ: ಸಂಕಷ್ಟದಲ್ಲಿರುವ ಕುಟುಂಬದ ಮನೆ ದುರಸ್ತಿಗೊಳಿಸಿ ಕೀಲಿಕೈ ಹಸ್ತಾಂತರ

Suddi Udaya

ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆದೂರು ಪೇರಲ್ ನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ದೇವರಿಗೆ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!