24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ : ಕುಕ್ಕಾವು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಬಟ್ಟಲು ವಿತರಣೆ

ಕಡಿರುದ್ಯಾವರ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ಇದರ ವತಿಯಿಂದ ಮುಂಡಾಜೆ ವಲಯದ ಕಡಿರುದ್ಯಾವರ ಕಾರ್ಯಕ್ಷೇತ್ರದಲ್ಲಿರುವ ಕುಕ್ಕಾವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮುಂಡಾಜೆ ವಲಯದ ಮೇಲ್ವಿಚಾರಕ ಜನಾರ್ಧನ ಶಾಲಾ ಮುಖ್ಯ ಅಧ್ಯಾಪಕರಾದ ನಾಗಪ್ಪ ಡಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಬೇಬಿ ಹಾಗೂ ಸಹ ಶಿಕ್ಷಕರ ಮೂಲಕ ವಿದ್ಯಾರ್ಥಿಗಳಿಗೆ ಬಟ್ಟಲು ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ನಾರಾಯಣ ಕುಂಬಾರ, ಸುರೇಶ್ ಪೂಜಾರಿ, ಗ್ರಾ ಪಂ ಸದಸ್ಯರಾದ ರಾಮಣ್ಣ ಕುಂಬಾರ, ಶೌರ್ಯ ಪ್ರತಿನಿಧಿ ಲೋಕೇಶ್, ಸೇವಾಪ್ರತಿನಿಧಿ ರಶ್ಮಿ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಪ್ರಯುಕ್ತ ಭಜನ್ ಸಂಧ್ಯಾ ಕಾರ್ಯಕ್ರಮ

Suddi Udaya

ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ: ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ನೀಡಿದ ದ.ಕ ಜಿಲ್ಲಾ ಪತ್ರಕರ್ತರ ಸಂಘ- ಕಟೀಲ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮ ಬೃಹತ್ ರೋಡ್ ಶೋ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಪ್ರಚಾರ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya

ಬಂಟ್ವಾಳ ತಾಲೂಕು ಹಾಗೂ ಬೆಳ್ತಂಗಡಿ ತಾಲೂಕಿನ ಗಡಿ ಪ್ರದೇಶವಾದ ಬೆಂಚಿನಡ್ಕ – ಕಾಜಲ ಪರಿಸರದ ದಯನೀಯ ಸ್ಥಿತಿ:ಎರಡೂವರೆ ಅಡಿ ಅಗಲದ ಕಿರು ಜಾಗದಲ್ಲಿ ಸಂಚರಿಸಬೇಕಾದ ಪರಿಸ್ಥಿತಿ

Suddi Udaya
error: Content is protected !!