27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮನನೊಂದು ಸುತ್ತಾಡುತ್ತಿದ್ದ ಮಹಿಳೆಗೆ ಸಾಂತ್ವನ ಹೇಳಿ, ಕುಟುಂಬದ ಜೊತೆ ಕಳಿಸಿ ಮಾನವೀಯತೆ ಮೆರೆದ ಸಮಾಜ ಸೇವಕ ರವಿ ಕಕ್ಕೆಪದವು

ಬೆಳ್ತಂಗಡಿ:ಕುಕ್ಕೆ ಸುಬ್ರಮಣ್ಯ ಕುಮಾಧಾರದ ಹತ್ತಿರ ಮಹಿಳೆಯೊರ್ವರು ಮನನೊಂದು ಅಲ್ಲಿ ಇಲ್ಲಿ ಸುತ್ತಾಡುತ್ತಿರುವ ವೇಳೆ ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಸಮಾಜ ಸೇವಾ ಟ್ರಸ್ಟ್ ನ ಕೋಶಾಧಿಕಾರಿಯಾದ ಮಣಿಕಂಠನವರು ಇದನ್ನು ಗಮನಿಸಿ ತತಕ್ಷಣವೇ ಸಮಾಜ ಸೇವಕ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷರಾದ ರವಿ ಕಕ್ಕೆ ಪದವು ರವರಿಗೆ ಮಾಹಿತಿ ನೀಡಿದರು.

ತಕ್ಷಣವೇ ರವಿ ಕಕ್ಯೆಪದವು ಬಂದು ಆ ಮಹಿಳೆಯನ್ನು ವಿಚಾರಿಸಿದಾಗ ಆ ಮಹಿಳೆ ಮನನೊಂದು ನಾನು ಸಾಯಬೇಕು ಎನ್ನುವ ದುಃಖವನ್ನು ತೋಡಿಕೊಂಡರು.ನಂತರ ರವಿ ಕಕ್ಕೆ ಪದವು ಹಾಗೂ ಮಣಿಕಂಠನವರು ಸೇರಿ ಮಹಿಳೆಯ ಕುಟುಂಬಸ್ಥರನ್ನು ಸಂಪರ್ಕಿಸಿ,ಅವರನ್ನು ಕುಕ್ಕೆಸುಬ್ರಹ್ಮಣ್ಯಕ್ಕೆ ಕರೆಸಿ ಮಾತನಾಡಿ ಮಹಿಳೆಯನ್ನು ಕುಟುಂಬದ ಜೊತೆ ಕಳಿಸುವ ಕೆಲಸ ಮಾಡಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.

Related posts

ಹೊಸಂಗಡಿ ಗ್ರಾ. ಪಂ. ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವ್ಯೂ ಶಾಲಾ ವಿದ್ಯಾರ್ಥಿ ಅಶ್ರಿಫಾ ಫಾತಿಮಾ ನೆರಿಯ ಅವರಿಗೆ ಅತ್ಯುನ್ನತ್ತ ಅಂಕ

Suddi Udaya

ಸ್ನಾನಘಟ್ಟದಿಂದ ಅಜಿಕುರಿ ತನಕ ಹದೆಗೆಟ್ಟ ರಸ್ತೆ :ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

Suddi Udaya

ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಉಗ್ರಾಣ ಮುಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!