25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮನನೊಂದು ಸುತ್ತಾಡುತ್ತಿದ್ದ ಮಹಿಳೆಗೆ ಸಾಂತ್ವನ ಹೇಳಿ, ಕುಟುಂಬದ ಜೊತೆ ಕಳಿಸಿ ಮಾನವೀಯತೆ ಮೆರೆದ ಸಮಾಜ ಸೇವಕ ರವಿ ಕಕ್ಕೆಪದವು

ಬೆಳ್ತಂಗಡಿ:ಕುಕ್ಕೆ ಸುಬ್ರಮಣ್ಯ ಕುಮಾಧಾರದ ಹತ್ತಿರ ಮಹಿಳೆಯೊರ್ವರು ಮನನೊಂದು ಅಲ್ಲಿ ಇಲ್ಲಿ ಸುತ್ತಾಡುತ್ತಿರುವ ವೇಳೆ ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಸಮಾಜ ಸೇವಾ ಟ್ರಸ್ಟ್ ನ ಕೋಶಾಧಿಕಾರಿಯಾದ ಮಣಿಕಂಠನವರು ಇದನ್ನು ಗಮನಿಸಿ ತತಕ್ಷಣವೇ ಸಮಾಜ ಸೇವಕ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷರಾದ ರವಿ ಕಕ್ಕೆ ಪದವು ರವರಿಗೆ ಮಾಹಿತಿ ನೀಡಿದರು.

ತಕ್ಷಣವೇ ರವಿ ಕಕ್ಯೆಪದವು ಬಂದು ಆ ಮಹಿಳೆಯನ್ನು ವಿಚಾರಿಸಿದಾಗ ಆ ಮಹಿಳೆ ಮನನೊಂದು ನಾನು ಸಾಯಬೇಕು ಎನ್ನುವ ದುಃಖವನ್ನು ತೋಡಿಕೊಂಡರು.ನಂತರ ರವಿ ಕಕ್ಕೆ ಪದವು ಹಾಗೂ ಮಣಿಕಂಠನವರು ಸೇರಿ ಮಹಿಳೆಯ ಕುಟುಂಬಸ್ಥರನ್ನು ಸಂಪರ್ಕಿಸಿ,ಅವರನ್ನು ಕುಕ್ಕೆಸುಬ್ರಹ್ಮಣ್ಯಕ್ಕೆ ಕರೆಸಿ ಮಾತನಾಡಿ ಮಹಿಳೆಯನ್ನು ಕುಟುಂಬದ ಜೊತೆ ಕಳಿಸುವ ಕೆಲಸ ಮಾಡಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.

Related posts

ವಾಲಿಬಾಲ್ ಪಂದ್ಯಾಟ: ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಜೋಷ್ಮಾ ಲೀರಾ ಮೋನಿಸ್ ಕಾನೂನು ಪದವಿಯಲ್ಲಿ 3ನೇ ‌ರ್‍ಯಾಂಕ್

Suddi Udaya

ಪಡಂಗಡಿಯಲ್ಲಿ ರಬ್ಬರ್ ಕೊಟ್ಟಿಗೆಗೆ ಬಿದ್ದ ಬೆಂಕಿ: ಸಾವಿರಾರು ಮೌಲ್ಯದ ರಬ್ಬರ್ ಬೆಂಕಿಗಾಹುತಿ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ಜನಜಾಗೃತಿ ವೇದಿಕೆ ಆರ್ಥಿಕ ವರ್ಷದ ಪ್ರಥಮ ಸಭೆ: ನೂತನ ವರ್ಷದ ಕ್ರಿಯಾಯೋಜನೆಗೆ ಮಂಜೂರಾತಿ

Suddi Udaya
error: Content is protected !!