22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮನನೊಂದು ಸುತ್ತಾಡುತ್ತಿದ್ದ ಮಹಿಳೆಗೆ ಸಾಂತ್ವನ ಹೇಳಿ, ಕುಟುಂಬದ ಜೊತೆ ಕಳಿಸಿ ಮಾನವೀಯತೆ ಮೆರೆದ ಸಮಾಜ ಸೇವಕ ರವಿ ಕಕ್ಕೆಪದವು

ಬೆಳ್ತಂಗಡಿ:ಕುಕ್ಕೆ ಸುಬ್ರಮಣ್ಯ ಕುಮಾಧಾರದ ಹತ್ತಿರ ಮಹಿಳೆಯೊರ್ವರು ಮನನೊಂದು ಅಲ್ಲಿ ಇಲ್ಲಿ ಸುತ್ತಾಡುತ್ತಿರುವ ವೇಳೆ ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಸಮಾಜ ಸೇವಾ ಟ್ರಸ್ಟ್ ನ ಕೋಶಾಧಿಕಾರಿಯಾದ ಮಣಿಕಂಠನವರು ಇದನ್ನು ಗಮನಿಸಿ ತತಕ್ಷಣವೇ ಸಮಾಜ ಸೇವಕ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷರಾದ ರವಿ ಕಕ್ಕೆ ಪದವು ರವರಿಗೆ ಮಾಹಿತಿ ನೀಡಿದರು.

ತಕ್ಷಣವೇ ರವಿ ಕಕ್ಯೆಪದವು ಬಂದು ಆ ಮಹಿಳೆಯನ್ನು ವಿಚಾರಿಸಿದಾಗ ಆ ಮಹಿಳೆ ಮನನೊಂದು ನಾನು ಸಾಯಬೇಕು ಎನ್ನುವ ದುಃಖವನ್ನು ತೋಡಿಕೊಂಡರು.ನಂತರ ರವಿ ಕಕ್ಕೆ ಪದವು ಹಾಗೂ ಮಣಿಕಂಠನವರು ಸೇರಿ ಮಹಿಳೆಯ ಕುಟುಂಬಸ್ಥರನ್ನು ಸಂಪರ್ಕಿಸಿ,ಅವರನ್ನು ಕುಕ್ಕೆಸುಬ್ರಹ್ಮಣ್ಯಕ್ಕೆ ಕರೆಸಿ ಮಾತನಾಡಿ ಮಹಿಳೆಯನ್ನು ಕುಟುಂಬದ ಜೊತೆ ಕಳಿಸುವ ಕೆಲಸ ಮಾಡಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.

Related posts

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ಪಿಲ್ಯ: ಕೋಳಿ ಅಂಕಕ್ಕೆ ವೇಣೂರು ಪೊಲೀಸರ ದಾಳಿ : ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ವೇಣೂರು ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಜಿಲ್ಲಾ ಮಟ್ಟದ ಅತ್ಯುತ್ತಮ ರೆಡ್ ಕ್ರಾಸ್ ಘಟಕ ಹಾಗೂ ಅತ್ಯುತ್ತಮ ರೆಡ್ ಕ್ರಾಸ್ ಜೂನಿಯರ್ ಕೌನ್ಸಿಲರ್ ಪ್ರಶಸ್ತಿ

Suddi Udaya
error: Content is protected !!