22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮನನೊಂದು ಸುತ್ತಾಡುತ್ತಿದ್ದ ಮಹಿಳೆಗೆ ಸಾಂತ್ವನ ಹೇಳಿ, ಕುಟುಂಬದ ಜೊತೆ ಕಳಿಸಿ ಮಾನವೀಯತೆ ಮೆರೆದ ಸಮಾಜ ಸೇವಕ ರವಿ ಕಕ್ಕೆಪದವು

ಬೆಳ್ತಂಗಡಿ:ಕುಕ್ಕೆ ಸುಬ್ರಮಣ್ಯ ಕುಮಾಧಾರದ ಹತ್ತಿರ ಮಹಿಳೆಯೊರ್ವರು ಮನನೊಂದು ಅಲ್ಲಿ ಇಲ್ಲಿ ಸುತ್ತಾಡುತ್ತಿರುವ ವೇಳೆ ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಸಮಾಜ ಸೇವಾ ಟ್ರಸ್ಟ್ ನ ಕೋಶಾಧಿಕಾರಿಯಾದ ಮಣಿಕಂಠನವರು ಇದನ್ನು ಗಮನಿಸಿ ತತಕ್ಷಣವೇ ಸಮಾಜ ಸೇವಕ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷರಾದ ರವಿ ಕಕ್ಕೆ ಪದವು ರವರಿಗೆ ಮಾಹಿತಿ ನೀಡಿದರು.

ತಕ್ಷಣವೇ ರವಿ ಕಕ್ಯೆಪದವು ಬಂದು ಆ ಮಹಿಳೆಯನ್ನು ವಿಚಾರಿಸಿದಾಗ ಆ ಮಹಿಳೆ ಮನನೊಂದು ನಾನು ಸಾಯಬೇಕು ಎನ್ನುವ ದುಃಖವನ್ನು ತೋಡಿಕೊಂಡರು.ನಂತರ ರವಿ ಕಕ್ಕೆ ಪದವು ಹಾಗೂ ಮಣಿಕಂಠನವರು ಸೇರಿ ಮಹಿಳೆಯ ಕುಟುಂಬಸ್ಥರನ್ನು ಸಂಪರ್ಕಿಸಿ,ಅವರನ್ನು ಕುಕ್ಕೆಸುಬ್ರಹ್ಮಣ್ಯಕ್ಕೆ ಕರೆಸಿ ಮಾತನಾಡಿ ಮಹಿಳೆಯನ್ನು ಕುಟುಂಬದ ಜೊತೆ ಕಳಿಸುವ ಕೆಲಸ ಮಾಡಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತರಗತಿ ಕೊಠಡಿಗಳ ಸೂಚನಾ ಫಲಕದ ನಾವಿನ್ಯತೆ ಕಾರ್ಯಾಗಾರ

Suddi Udaya

ನೀಟ್ ಯುಜಿ (NEET-UG) ಮರು ಪರೀಕ್ಷೆಯ ದಿನಾಂಕ ನಿಗದಿ

Suddi Udaya

ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ

Suddi Udaya

ಉಜಿರೆ: ಜೀನಿಯಸ್ ಕೋಚಿಂಗ್ ಸೆಂಟರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya
error: Content is protected !!