25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ವತಿಯಿಂದ ಕೃಷ್ಣ ಜನ್ಮಾಷ್ಠಮಿ

ಬೆಳ್ತಂಗಡಿ : ಗೇರುಕಟ್ಟೆ ಶ್ರೀ ಕೃಷ್ಣ ಭಜನಾ ಮಂಡಳಿ ವತಿಯಿಂದ ವಾರ್ಷಿಕ ಕೃಷ್ಣ ಜನ್ಮಾಷ್ಠಮಿ, ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ಹಾಗೂ ಭಜನಾ ಕಾರ್ಯಕ್ರಮ ಮತ್ತು ವಿವಿಧ ಆಟೋಟ ಸ್ಪರ್ಧೆ ಇತ್ತೀಚೆಗೆ ಭಜನಾ ಮಂಡಳಿ ವಠಾರದಲ್ಲಿ ಜರಗಿತು.


ಅಷ್ಠಮಿ ಸಮಿತಿ ಅಧ್ಯಕ್ಷೆ ಮೀನಾಕ್ಷಿ, ಕಾರ್ಯದರ್ಶಿ ಗುಲಾಬಿ, ಕೋಶಾಧಿಕಾರಿ ರೇವತಿ ಶೆಟ್ಟಿ, ಶ್ರೀ ಕೃಷ್ಣ ಮಹಿಳಾ ಸೇವಾ ಟ್ರಸ್ಟಿ ಅಧ್ಯಕ್ಷೆ ದೇವಕಿ, ಕಾರ್ಯದರ್ಶಿ ವಿಮಲಾಕ್ಷಿ ,ಜೊತೆ ಕಾರ್ಯದರ್ಶಿ ರೇಖಾ ರಾಘವ, ಕೋಶಾಧಿಕಾರಿ ಯಶವಂತಿ ಸತೀಶ್ ಹಾಗೂ ಸಂಘದ ಸದಸ್ಯರು, ಸಾರ್ವಜನಿಕರು ಭಾಗವಹಿಸಿದರು.

ವಿಠ್ಠಲ ಶೆಟ್ಟಿ ಉಪ್ಪಡ್ಕ,ಸತೀಶ್ ಭಂಡಾರಿ ,ರಾಜೇಶ್ ಶೆಟ್ಟಿ ವಿವಿಧ ಸ್ಪರ್ಧೆಗಳನ್ನು ನಡೆಸಿಕೊಟ್ಟಿದ್ದಾರೆ. ಹಾಗೂ ವಿಜೇತರಿಗೆ ಬಹುಮಾನ ವಿತರಣೆ ಮತ್ತು ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಳದಂಗಡಿ ಸ.ಪ.ಪೂ. ಕಾಲೇಜಿಗೆ ಕಂಪ್ಯೂಟರ್ ಸ್ಮಾರ್ಟ್ ತರಗತಿ ಉದ್ಘಾಟನೆ

Suddi Udaya

ತಣ್ಣೀರುಪಂತ ವಲಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಅಬ್ದುಲ್ ರಹಿಮಾನ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ಹೊಸ ವಾಹನ , ಅತ್ಯಾಧುನಿಕ ವ್ಯವಸ್ಥೆ ಒಳಗೊಂಡ ವಾಹನ ಆಪತ್ತಿನ ಸೇವೆಗೆ ಸಜ್ಜಾಗಿದೆ

Suddi Udaya

ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಬಹುಮಾನ

Suddi Udaya
error: Content is protected !!