July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ವತಿಯಿಂದ ಕೃಷ್ಣ ಜನ್ಮಾಷ್ಠಮಿ

ಬೆಳ್ತಂಗಡಿ : ಗೇರುಕಟ್ಟೆ ಶ್ರೀ ಕೃಷ್ಣ ಭಜನಾ ಮಂಡಳಿ ವತಿಯಿಂದ ವಾರ್ಷಿಕ ಕೃಷ್ಣ ಜನ್ಮಾಷ್ಠಮಿ, ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ಹಾಗೂ ಭಜನಾ ಕಾರ್ಯಕ್ರಮ ಮತ್ತು ವಿವಿಧ ಆಟೋಟ ಸ್ಪರ್ಧೆ ಇತ್ತೀಚೆಗೆ ಭಜನಾ ಮಂಡಳಿ ವಠಾರದಲ್ಲಿ ಜರಗಿತು.


ಅಷ್ಠಮಿ ಸಮಿತಿ ಅಧ್ಯಕ್ಷೆ ಮೀನಾಕ್ಷಿ, ಕಾರ್ಯದರ್ಶಿ ಗುಲಾಬಿ, ಕೋಶಾಧಿಕಾರಿ ರೇವತಿ ಶೆಟ್ಟಿ, ಶ್ರೀ ಕೃಷ್ಣ ಮಹಿಳಾ ಸೇವಾ ಟ್ರಸ್ಟಿ ಅಧ್ಯಕ್ಷೆ ದೇವಕಿ, ಕಾರ್ಯದರ್ಶಿ ವಿಮಲಾಕ್ಷಿ ,ಜೊತೆ ಕಾರ್ಯದರ್ಶಿ ರೇಖಾ ರಾಘವ, ಕೋಶಾಧಿಕಾರಿ ಯಶವಂತಿ ಸತೀಶ್ ಹಾಗೂ ಸಂಘದ ಸದಸ್ಯರು, ಸಾರ್ವಜನಿಕರು ಭಾಗವಹಿಸಿದರು.

ವಿಠ್ಠಲ ಶೆಟ್ಟಿ ಉಪ್ಪಡ್ಕ,ಸತೀಶ್ ಭಂಡಾರಿ ,ರಾಜೇಶ್ ಶೆಟ್ಟಿ ವಿವಿಧ ಸ್ಪರ್ಧೆಗಳನ್ನು ನಡೆಸಿಕೊಟ್ಟಿದ್ದಾರೆ. ಹಾಗೂ ವಿಜೇತರಿಗೆ ಬಹುಮಾನ ವಿತರಣೆ ಮತ್ತು ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.

Related posts

ಆರಂಬೋಡಿ ಗ್ರಾಮದ 8 ಶಾಲೆಗಳ ವಿದ್ಯಾರ್ಥಿಗಳಿಗೆ ಮನೋಜ್- ಧನ್ಯಶ್ರೀ ದಂಪತಿಯಿಂದ ಪುಸ್ತಕ ವಿತರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ರಾಜ್ಯಮಟ್ಟದ ಕ್ರೀಡಾಕೂಟ: ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ಪೂಜಾರಿ ಮರೋಡಿ ರವರಿಗೆ ಚಿನ್ನ ಹಾಗೂ ಬೆಳ್ಳಿಯ ಪದಕ

Suddi Udaya

ನಿಡ್ಲೆ : ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸಾವು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶಿವಾನಂದ ಪ್ರಭು ಅವರಿಗೆ ಶ್ರದ್ಧಾಂಜಲಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಕಾರು ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

Suddi Udaya
error: Content is protected !!