23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ: ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ ಇ -ಸ್ಟ್ಯಾಂಪ್ (ಠಸ್ಸೆ) ಪೇಪರ್ ಸೇವೆಯ ಶುಭಾರoಭ ಹಾಗೂ ವಿಶೇಷ ಸಾಧಕರಿಗೆ ಸನ್ಮಾನ

ಪದ್ಮುಂಜ: ಕಣಿಯೂರು ಗ್ರಾಮದ ಪದ್ಮುಂಜ ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ , ಇ -ಸ್ಟ್ಯಾಂಪ್ (ಠಸೆ) ಪೇಪರ್ ಸೇವೆಯ ಶುಭಾರoಭ, ವಿಶೇಷ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಪದ್ಮುಂಜ ಸಿ.ಎ ಬ್ಯಾಂಕ್ ವಾಣಿಜ್ಯ ಸಂಕೀರ್ಣ ಕಟ್ಟಡದಲ್ಲಿ ನಡೆಯಿತು.

ಪದ್ಮುಂಜ ಸಿ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಇ ಸ್ಟ್ಯಾಂಪ್ ಗೆ ಚಾಲನೆ ನೀಡಿ ಶುಭಹಾರೈಸಿದರು, ಗೌರವ ಉಪಸ್ಥಿತರಾಗಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಪದ್ಮುಂಜ ಸಿ ಎ ಬ್ಯಾಂಕ್ ಮೆನೇಜರ್ ಶ್ರೀಮತಿ ಅಂಕಿತಾ, ಪದ್ಮುಂಜ ಕೆನರಾ ಬ್ಯಾಂಕ್ ಮೆನೇಜರ್ ರೂಪೇಶ್, ತಣ್ಣೀರುಪoತ ಸಿ ಎ ಬ್ಯಾಂಕ್ ಅಧ್ಯಕ್ಷರಾದ ಜಗದೀಶ್ ಮೈರ, ಪದ್ಮುಂಜ ಸಿ ಎ ಬ್ಯಾಂಕ್ ಮಾಜಿ ಅಧ್ಯಕ್ಷರಾದ ರಾಜೀವ್ ರೈ, ಉದಯ್ ಮೇಲಾoಟ,ಪ್ರಗತಿಪರ ಕೃಷಿಕ ಯುವ ಉದ್ಯಮಿ ದೇವಿಪ್ರಸಾದ್ ಕಡಮ್ಮಾಜೆ ಫಾರ್ಮ್ಸ್, ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಯೋಗದಲ್ಲಿ ವರ್ಲ್ಡ್ ರೆಕಾರ್ಡ್ ದಾಖಲೆ ಮಾಡಿದ ಯೋಗ ಗುರು ಕುಶಾಲಪ್ಪ ಗೌಡ, ನಿವೃತ್ತ ಯೋಧರಾದ ಗಣೇಶ್ ಶೆಟ್ಟಿ ಪದ್ಮುಂಜ, ರಾಜ್ಯಮಟ್ಟದ ಕ್ರೀಡಾಪಟು ಕು. ತೇಜಶ್ವಿನಿ, ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಯುವ ಸಾಹಿತಿ ಚಂದ್ರಹಾಸ ಕುಂಬಾರ, ಇವರಿಗೆ ಸನ್ಮಾನಿಸಲಾಯಿತು,ಹಲವಾರು ಗಣ್ಯರು,ಹಿತೈಷಿಗಳು,ಗ್ರಾಹಕರು ಆಗಮಿಸಿ ಶುಭಹಾರೈಸಿದರು.

ಮಾಲಕರಾದ ವಕೀಲ ಉದಯ ಬಿ.ಕೆ, ಪತ್ನಿ ಶ್ರೀಮತಿ ಸುಚಿತ್ರ ಉದಯ ಬಿ.ಕೆ, ಸಹೋದರರು, ಕಚೇರಿ ಸಹಾಯಕರಾದ ದುರ್ಗೇಶ್, ಶ್ರೀಮತಿ ಪೂರ್ಣಿಮ ಇವರು ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು,ಗ್ರಾಹಕರನ್ನು ಸತ್ಕರಿಸಿ ಉಪಚರಿಸಿದರು.

Related posts

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಕೆಸರು ಕಂಡೊಡು ಗೌಡೆರೆ ಗೌಜಿ-ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಮಲೆಬೆಟ್ಟುನಲ್ಲಿ ರೈತರಿಗೆ ಹೊರ ಆವರಣ ಕೃಷಿ ತರಬೇತಿ

Suddi Udaya

ಫೆ.7-10: ಶ್ರೀ ಕ್ಷೇತ್ರ ಒಟ್ಲದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025: ಸಾನ್ವಿ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಶಸ್ತಿ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

Suddi Udaya

ಶಿಶಿಲ: ಬರ್ಗುಳದಲ್ಲಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳು ಧರಾಶಾಹಿ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya
error: Content is protected !!