September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

ಮಚ್ಚಿನ: ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಚ್ಚಿನ ಘಟಕ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಎಲ್ಲಾ ಸದಸ್ಯರು ಮಚ್ಚಿನ ಹಿಂದೂ ರುದ್ರ ಭೂಮಿಯಲ್ಲಿ ಸ್ವಚ್ಚತಾ ಕಾರ್ಯವನ್ನು ಮಾಡಿದರು.

ಸ್ಥಳದಲ್ಲಿ ನಳ್ಳಿ ನೀರಿನ ಅವಶ್ಯಕತೆ ಇರುವುದರಿಂದ ದಾನಿಗಳಾದ ನಮನ ಹಾರ್ಡ್ ವೇರ್ ನ ಮಾಲಕರಾದ ಅವಿನಾಶ್ ಕುಲಾಲ್ 1000 ಲೀಟರ್ ನೀರಿನ ಟ್ಯಾಂಕ್ ಮತ್ತು ಪೈಪ್ ಫಿಟ್ಟಿಂಗ್, ಮುಡಿಪಿರೆ ಕೊರೆ ಸೋಮನಾಥ ಗ್ರಾನೈಟ್ ಮಾಲಕರು ಸೂರ್ಯ ನಾರಾಯಣ ಭಟ್ 100 ಸಿಮೆಂಟ್ ಬ್ಲಾಕ್, ಹಿಟಾಚಿ ಮಾಲಕ ಚಂದ್ರಕಾಂತ್ ನಿಡ್ಡಾಜೆ ರವರು ಹಿಟಾಚಿ ಮೂಲಕ ಸ್ವಚ್ಛತೆ ಕೆಲಸ ಮೂಲಕ ಸಹಕರಿಸಿದರು.


ಈ ಕಾರ್ಯಕ್ಕೆ ಗ್ರಾಮಸ್ಥರಿoದ ಮೆಚ್ಚುಗೆ ವ್ಯಕ್ತವಾಯಿತು.

Related posts

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಉದ್ಯೋಗಾವಕಾಶಗಳ ಕಾರ್ಯಾಗಾರ

Suddi Udaya

ಜ.6: ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಮಾತಾ-ಪಿತಾಗುರುದೇವೋಭವ ಕಾರ್ಯಕ್ರಮ

Suddi Udaya

ಚಾರ್ಮಾಡಿ: ಇರ್ಫಾನ್ ಅಸೌಖ್ಯದಿಂದ ನಿಧನ

Suddi Udaya

ಔಷಧ ದಾನಕ್ಕಾಗಿ ಕ್ಷೇತ್ರದಿಂದ ವಾರ್ಷಿಕವಾಗಿ ರೂ.2ರಿಂದ 3 ಕೋಟಿ ರೂ. ಅನುದಾನ: ಡಾ.ಹೆಗ್ಗಡೆ

Suddi Udaya

ಜೆಇಇ ಅಡ್ವಾನ್ಸ್ ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ, ರಾಷ್ಟ್ರ ಮಟ್ಟದಲ್ಲಿ 45 ನೆಯ ರ‍್ಯಾಂಕ್ ಪಡೆದ ವೀರಭದ್ರೇಶ್ ಕಟಗೇರಿ: ಗಗನ ಕುಸುಮವೆನಿಸಿದ ಐಐಟಿ ಪ್ರವೇಶಾತಿ ಎಕ್ಸೆಲ್ ನಿಂದ ಸುಲಭ ಸಾಧ್ಯ : ರಾಷ್ಟ್ರದ ಅತ್ಯಂತ ಕಠಿಣ ಪರೀಕ್ಷೆ ಎಕ್ಸೆಲ್ ವಿದ್ಯಾರ್ಥಿಗಳಿಗೆ ಸಲೀಸು

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಅಂತಿಮ ವರ್ಷದ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಉಜಿರೆ ಪಂಚಾಯತ್‌ನ ಎಂಆರ್‌ಎಫ್ ಘಟಕಕ್ಕೆ ಭೇಟಿ

Suddi Udaya
error: Content is protected !!