26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

ಮಚ್ಚಿನ: ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಚ್ಚಿನ ಘಟಕ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಎಲ್ಲಾ ಸದಸ್ಯರು ಮಚ್ಚಿನ ಹಿಂದೂ ರುದ್ರ ಭೂಮಿಯಲ್ಲಿ ಸ್ವಚ್ಚತಾ ಕಾರ್ಯವನ್ನು ಮಾಡಿದರು.

ಸ್ಥಳದಲ್ಲಿ ನಳ್ಳಿ ನೀರಿನ ಅವಶ್ಯಕತೆ ಇರುವುದರಿಂದ ದಾನಿಗಳಾದ ನಮನ ಹಾರ್ಡ್ ವೇರ್ ನ ಮಾಲಕರಾದ ಅವಿನಾಶ್ ಕುಲಾಲ್ 1000 ಲೀಟರ್ ನೀರಿನ ಟ್ಯಾಂಕ್ ಮತ್ತು ಪೈಪ್ ಫಿಟ್ಟಿಂಗ್, ಮುಡಿಪಿರೆ ಕೊರೆ ಸೋಮನಾಥ ಗ್ರಾನೈಟ್ ಮಾಲಕರು ಸೂರ್ಯ ನಾರಾಯಣ ಭಟ್ 100 ಸಿಮೆಂಟ್ ಬ್ಲಾಕ್, ಹಿಟಾಚಿ ಮಾಲಕ ಚಂದ್ರಕಾಂತ್ ನಿಡ್ಡಾಜೆ ರವರು ಹಿಟಾಚಿ ಮೂಲಕ ಸ್ವಚ್ಛತೆ ಕೆಲಸ ಮೂಲಕ ಸಹಕರಿಸಿದರು.


ಈ ಕಾರ್ಯಕ್ಕೆ ಗ್ರಾಮಸ್ಥರಿoದ ಮೆಚ್ಚುಗೆ ವ್ಯಕ್ತವಾಯಿತು.

Related posts

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಪುತ್ತೂರು: ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆ: ನೂತನ ಆಯುಕ್ತರಾಗಿ ಮಹೇಶ್ ಚಂದ್ರ ನೇಮಕ

Suddi Udaya

ಎಸ್ ಪಿ ವೈ ಎಸ್ ಎಸ್ ನಿಂದ ಮಾತೃವಂದನ, ಮಾತೃಧ್ಯಾನ, ಮಾತೃ ಭೋಜನ ಕಾರ್ಯಕ್ರಮ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚೌತಿ- ನವರಾತ್ರಿಯ ಬಗ್ಗೆ ಪೂರ್ವಭಾವಿ ಸಭೆ

Suddi Udaya

ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!