September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ : ಕುಕ್ಕಾವು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಬಟ್ಟಲು ವಿತರಣೆ

ಕಡಿರುದ್ಯಾವರ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ಇದರ ವತಿಯಿಂದ ಮುಂಡಾಜೆ ವಲಯದ ಕಡಿರುದ್ಯಾವರ ಕಾರ್ಯಕ್ಷೇತ್ರದಲ್ಲಿರುವ ಕುಕ್ಕಾವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮುಂಡಾಜೆ ವಲಯದ ಮೇಲ್ವಿಚಾರಕ ಜನಾರ್ಧನ ಶಾಲಾ ಮುಖ್ಯ ಅಧ್ಯಾಪಕರಾದ ನಾಗಪ್ಪ ಡಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಬೇಬಿ ಹಾಗೂ ಸಹ ಶಿಕ್ಷಕರ ಮೂಲಕ ವಿದ್ಯಾರ್ಥಿಗಳಿಗೆ ಬಟ್ಟಲು ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ನಾರಾಯಣ ಕುಂಬಾರ, ಸುರೇಶ್ ಪೂಜಾರಿ, ಗ್ರಾ ಪಂ ಸದಸ್ಯರಾದ ರಾಮಣ್ಣ ಕುಂಬಾರ, ಶೌರ್ಯ ಪ್ರತಿನಿಧಿ ಲೋಕೇಶ್, ಸೇವಾಪ್ರತಿನಿಧಿ ರಶ್ಮಿ ಉಪಸ್ಥಿತರಿದ್ದರು.

Related posts

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

Suddi Udaya

ಬೆಳ್ತಂಗಡಿ : ಅಕ್ರಮ ಮರಳು ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ : ಶಾಸಕ ಹರೀಶ್ ಪೂಂಜರಿಂದ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ IGNITE 2K25

Suddi Udaya

ಉದ್ಯಮಿ ಶಶಿಧರ ಶೆಟ್ಟಿ ಬರೋಡರಿಂದ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಬಡ ಬಂಟ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು

Suddi Udaya
error: Content is protected !!