25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮನನೊಂದು ಸುತ್ತಾಡುತ್ತಿದ್ದ ಮಹಿಳೆಗೆ ಸಾಂತ್ವನ ಹೇಳಿ, ಕುಟುಂಬದ ಜೊತೆ ಕಳಿಸಿ ಮಾನವೀಯತೆ ಮೆರೆದ ಸಮಾಜ ಸೇವಕ ರವಿ ಕಕ್ಕೆಪದವು

ಬೆಳ್ತಂಗಡಿ:ಕುಕ್ಕೆ ಸುಬ್ರಮಣ್ಯ ಕುಮಾಧಾರದ ಹತ್ತಿರ ಮಹಿಳೆಯೊರ್ವರು ಮನನೊಂದು ಅಲ್ಲಿ ಇಲ್ಲಿ ಸುತ್ತಾಡುತ್ತಿರುವ ವೇಳೆ ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಸಮಾಜ ಸೇವಾ ಟ್ರಸ್ಟ್ ನ ಕೋಶಾಧಿಕಾರಿಯಾದ ಮಣಿಕಂಠನವರು ಇದನ್ನು ಗಮನಿಸಿ ತತಕ್ಷಣವೇ ಸಮಾಜ ಸೇವಕ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷರಾದ ರವಿ ಕಕ್ಕೆ ಪದವು ರವರಿಗೆ ಮಾಹಿತಿ ನೀಡಿದರು.

ತಕ್ಷಣವೇ ರವಿ ಕಕ್ಯೆಪದವು ಬಂದು ಆ ಮಹಿಳೆಯನ್ನು ವಿಚಾರಿಸಿದಾಗ ಆ ಮಹಿಳೆ ಮನನೊಂದು ನಾನು ಸಾಯಬೇಕು ಎನ್ನುವ ದುಃಖವನ್ನು ತೋಡಿಕೊಂಡರು.ನಂತರ ರವಿ ಕಕ್ಕೆ ಪದವು ಹಾಗೂ ಮಣಿಕಂಠನವರು ಸೇರಿ ಮಹಿಳೆಯ ಕುಟುಂಬಸ್ಥರನ್ನು ಸಂಪರ್ಕಿಸಿ,ಅವರನ್ನು ಕುಕ್ಕೆಸುಬ್ರಹ್ಮಣ್ಯಕ್ಕೆ ಕರೆಸಿ ಮಾತನಾಡಿ ಮಹಿಳೆಯನ್ನು ಕುಟುಂಬದ ಜೊತೆ ಕಳಿಸುವ ಕೆಲಸ ಮಾಡಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.

Related posts

ಸೋಣಂದೂರು ಕಜೆ ನಿವಾಸಿ ಮುಂಡಪ್ಪ ಮೂಲ್ಯ ನಿಧನ

Suddi Udaya

ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್ ನಿಧನ

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯಿಂದ ವಾರ್ಷಿಕ ಮಹಾಸಭೆ: ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಶಿಶಿಲ: ಕೊಳಂಬೆ ನಿವಾಸಿ ಅಕ್ಕು ನಿಧನ

Suddi Udaya

ಫೆ.27-29: ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಮರ ಕಟ್ಟಿಂಗ್ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಮೆಷಿನ್ ತಗುಲಿ ಸಾವ್ಯದ ವ್ಯಕ್ತಿ ಪ್ರಶಾಂತ್ ಪೂಜಾರಿ ಸಾವು

Suddi Udaya
error: Content is protected !!