22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮನನೊಂದು ಸುತ್ತಾಡುತ್ತಿದ್ದ ಮಹಿಳೆಗೆ ಸಾಂತ್ವನ ಹೇಳಿ, ಕುಟುಂಬದ ಜೊತೆ ಕಳಿಸಿ ಮಾನವೀಯತೆ ಮೆರೆದ ಸಮಾಜ ಸೇವಕ ರವಿ ಕಕ್ಕೆಪದವು

ಬೆಳ್ತಂಗಡಿ:ಕುಕ್ಕೆ ಸುಬ್ರಮಣ್ಯ ಕುಮಾಧಾರದ ಹತ್ತಿರ ಮಹಿಳೆಯೊರ್ವರು ಮನನೊಂದು ಅಲ್ಲಿ ಇಲ್ಲಿ ಸುತ್ತಾಡುತ್ತಿರುವ ವೇಳೆ ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಸಮಾಜ ಸೇವಾ ಟ್ರಸ್ಟ್ ನ ಕೋಶಾಧಿಕಾರಿಯಾದ ಮಣಿಕಂಠನವರು ಇದನ್ನು ಗಮನಿಸಿ ತತಕ್ಷಣವೇ ಸಮಾಜ ಸೇವಕ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷರಾದ ರವಿ ಕಕ್ಕೆ ಪದವು ರವರಿಗೆ ಮಾಹಿತಿ ನೀಡಿದರು.

ತಕ್ಷಣವೇ ರವಿ ಕಕ್ಯೆಪದವು ಬಂದು ಆ ಮಹಿಳೆಯನ್ನು ವಿಚಾರಿಸಿದಾಗ ಆ ಮಹಿಳೆ ಮನನೊಂದು ನಾನು ಸಾಯಬೇಕು ಎನ್ನುವ ದುಃಖವನ್ನು ತೋಡಿಕೊಂಡರು.ನಂತರ ರವಿ ಕಕ್ಕೆ ಪದವು ಹಾಗೂ ಮಣಿಕಂಠನವರು ಸೇರಿ ಮಹಿಳೆಯ ಕುಟುಂಬಸ್ಥರನ್ನು ಸಂಪರ್ಕಿಸಿ,ಅವರನ್ನು ಕುಕ್ಕೆಸುಬ್ರಹ್ಮಣ್ಯಕ್ಕೆ ಕರೆಸಿ ಮಾತನಾಡಿ ಮಹಿಳೆಯನ್ನು ಕುಟುಂಬದ ಜೊತೆ ಕಳಿಸುವ ಕೆಲಸ ಮಾಡಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.

Related posts

ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಗೌರವಾರ್ಪಣೆ

Suddi Udaya

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

Suddi Udaya

ಬಳಂಜ: ಗಾಳಿಯ ರಭಸಕ್ಕೆ ಹಾರಿ ಹೋದ ಹಟ್ಟಿಯ ಶೀಟ್ : ಅಪಾರ ಹಾನಿ

Suddi Udaya

ಉಜಿರೆ ವಲಯ ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂ.ಮಾ. ಶಾಲೆ ಬಾಲಕ- ಬಾಲಕಿಯರ ವಿಭಾಗ ಪ್ರಥಮ

Suddi Udaya

ಜಾತಕ ತೋರಿಸಲು ಬಂದ ಯುವತಿಯ ಹಿಂದೆ ಬಿದ್ದ ಜ್ಯೋತಿಷಿ: ವಿವಾಹಯಾಗುವಂತೆ ಒತ್ತಾಯಿಸಿ ಮಾಟಮಂತ್ರ ಮಾಡಿದ ಜ್ಯೋತಿಷಿಯನ್ನು ಬಂಧಿಸಿದ ಪೊಲೀಸರು

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ವತಿಯಿಂದ ಭಗವದ್ಗೀತಾ ತರಬೇತಿ ಪ್ರಾರಂಭೋತ್ಸವ

Suddi Udaya
error: Content is protected !!