25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ವತಿಯಿಂದ ಕೃಷ್ಣ ಜನ್ಮಾಷ್ಠಮಿ

ಬೆಳ್ತಂಗಡಿ : ಗೇರುಕಟ್ಟೆ ಶ್ರೀ ಕೃಷ್ಣ ಭಜನಾ ಮಂಡಳಿ ವತಿಯಿಂದ ವಾರ್ಷಿಕ ಕೃಷ್ಣ ಜನ್ಮಾಷ್ಠಮಿ, ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ಹಾಗೂ ಭಜನಾ ಕಾರ್ಯಕ್ರಮ ಮತ್ತು ವಿವಿಧ ಆಟೋಟ ಸ್ಪರ್ಧೆ ಇತ್ತೀಚೆಗೆ ಭಜನಾ ಮಂಡಳಿ ವಠಾರದಲ್ಲಿ ಜರಗಿತು.


ಅಷ್ಠಮಿ ಸಮಿತಿ ಅಧ್ಯಕ್ಷೆ ಮೀನಾಕ್ಷಿ, ಕಾರ್ಯದರ್ಶಿ ಗುಲಾಬಿ, ಕೋಶಾಧಿಕಾರಿ ರೇವತಿ ಶೆಟ್ಟಿ, ಶ್ರೀ ಕೃಷ್ಣ ಮಹಿಳಾ ಸೇವಾ ಟ್ರಸ್ಟಿ ಅಧ್ಯಕ್ಷೆ ದೇವಕಿ, ಕಾರ್ಯದರ್ಶಿ ವಿಮಲಾಕ್ಷಿ ,ಜೊತೆ ಕಾರ್ಯದರ್ಶಿ ರೇಖಾ ರಾಘವ, ಕೋಶಾಧಿಕಾರಿ ಯಶವಂತಿ ಸತೀಶ್ ಹಾಗೂ ಸಂಘದ ಸದಸ್ಯರು, ಸಾರ್ವಜನಿಕರು ಭಾಗವಹಿಸಿದರು.

ವಿಠ್ಠಲ ಶೆಟ್ಟಿ ಉಪ್ಪಡ್ಕ,ಸತೀಶ್ ಭಂಡಾರಿ ,ರಾಜೇಶ್ ಶೆಟ್ಟಿ ವಿವಿಧ ಸ್ಪರ್ಧೆಗಳನ್ನು ನಡೆಸಿಕೊಟ್ಟಿದ್ದಾರೆ. ಹಾಗೂ ವಿಜೇತರಿಗೆ ಬಹುಮಾನ ವಿತರಣೆ ಮತ್ತು ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 59.78 ಲಕ್ಷ ಲಾಭ , ಸದಸ್ಯರಿಗೆ ಶೇ. 7 ಡಿವಿಡೆಂಟ್ ಘೋಷಣೆ

Suddi Udaya

ಉಜಿರೆ ಶ್ರೀ ಧ.ಮಂ ಕಾಲೇಜು ವತಿಯಿಂದ ನಿವೃತ್ತ ಕರ್ನಲ್ ನಿತಿನ್ ಭಿಡೆ ಅವರಿಗೆ ಸನ್ಮಾನ

Suddi Udaya

ಚಾರಣಕ್ಕೆ ಮೊಬೈಲ್ ಆ್ಯಪ್, ಗೈಡ್ ಕಡ್ಡಾಯ-ಚಾರಣಿಗರ ಸುರಕ್ಷತೆಗೆ ಮಾರ್ಗದರ್ಶಿ ಬಿಡುಗಡೆ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

5 ವರ್ಷಗಳ ಹಿಂದೆ ಆ. 9ರಂದು ಪ್ರವಾಹದಿಂದ ಚಾಮಾ೯ಡಿ‌ ಕೊಳಂಬೆ ಪರಿಸರದಲ್ಲಿ ಅವಾಂತರ ಸೃಷ್ಟಿ: ಚಾಮಾ೯ಡಿಯಲ್ಲಿ ಮೃತ್ಯುಂಜಯ ನದಿಗೆ ಹಾಲೆರೆಯುವ ಹಾಗೂ ವಯನಾಡು ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ

Suddi Udaya
error: Content is protected !!