July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ವತಿಯಿಂದ ಕೃಷ್ಣ ಜನ್ಮಾಷ್ಠಮಿ

ಬೆಳ್ತಂಗಡಿ : ಗೇರುಕಟ್ಟೆ ಶ್ರೀ ಕೃಷ್ಣ ಭಜನಾ ಮಂಡಳಿ ವತಿಯಿಂದ ವಾರ್ಷಿಕ ಕೃಷ್ಣ ಜನ್ಮಾಷ್ಠಮಿ, ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ಹಾಗೂ ಭಜನಾ ಕಾರ್ಯಕ್ರಮ ಮತ್ತು ವಿವಿಧ ಆಟೋಟ ಸ್ಪರ್ಧೆ ಇತ್ತೀಚೆಗೆ ಭಜನಾ ಮಂಡಳಿ ವಠಾರದಲ್ಲಿ ಜರಗಿತು.


ಅಷ್ಠಮಿ ಸಮಿತಿ ಅಧ್ಯಕ್ಷೆ ಮೀನಾಕ್ಷಿ, ಕಾರ್ಯದರ್ಶಿ ಗುಲಾಬಿ, ಕೋಶಾಧಿಕಾರಿ ರೇವತಿ ಶೆಟ್ಟಿ, ಶ್ರೀ ಕೃಷ್ಣ ಮಹಿಳಾ ಸೇವಾ ಟ್ರಸ್ಟಿ ಅಧ್ಯಕ್ಷೆ ದೇವಕಿ, ಕಾರ್ಯದರ್ಶಿ ವಿಮಲಾಕ್ಷಿ ,ಜೊತೆ ಕಾರ್ಯದರ್ಶಿ ರೇಖಾ ರಾಘವ, ಕೋಶಾಧಿಕಾರಿ ಯಶವಂತಿ ಸತೀಶ್ ಹಾಗೂ ಸಂಘದ ಸದಸ್ಯರು, ಸಾರ್ವಜನಿಕರು ಭಾಗವಹಿಸಿದರು.

ವಿಠ್ಠಲ ಶೆಟ್ಟಿ ಉಪ್ಪಡ್ಕ,ಸತೀಶ್ ಭಂಡಾರಿ ,ರಾಜೇಶ್ ಶೆಟ್ಟಿ ವಿವಿಧ ಸ್ಪರ್ಧೆಗಳನ್ನು ನಡೆಸಿಕೊಟ್ಟಿದ್ದಾರೆ. ಹಾಗೂ ವಿಜೇತರಿಗೆ ಬಹುಮಾನ ವಿತರಣೆ ಮತ್ತು ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.

Related posts

ಬಂದಾರು : ಒಂದೇ ವರ್ಷದ ಅಡಿಕೆ ಸಸಿಯಲ್ಲಿ ಮೂಡಿದ ಚೊಚ್ಚಲ ಹಿಂಗಾರ; ಶಾಲಾ ತೋಟದಲ್ಲಿ ಹೀಗೊಂದು ಪ್ರಕೃತಿ ವೈಚಿತ್ರ್ಯ

Suddi Udaya

ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ನೂತನ ಮುಖ್ಯಸ್ಥರಾಗಿ ಸುನಿಲ್ ಹೆಗ್ಡೆ ನೇಮಕ

Suddi Udaya

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಡಿ.16: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಸೈಬರ್ ಭದ್ರತೆ ಕುರಿತು ಉಪನ್ಯಾಸ

Suddi Udaya
error: Content is protected !!