25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

ಮಚ್ಚಿನ: ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಚ್ಚಿನ ಘಟಕ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಎಲ್ಲಾ ಸದಸ್ಯರು ಮಚ್ಚಿನ ಹಿಂದೂ ರುದ್ರ ಭೂಮಿಯಲ್ಲಿ ಸ್ವಚ್ಚತಾ ಕಾರ್ಯವನ್ನು ಮಾಡಿದರು.

ಸ್ಥಳದಲ್ಲಿ ನಳ್ಳಿ ನೀರಿನ ಅವಶ್ಯಕತೆ ಇರುವುದರಿಂದ ದಾನಿಗಳಾದ ನಮನ ಹಾರ್ಡ್ ವೇರ್ ನ ಮಾಲಕರಾದ ಅವಿನಾಶ್ ಕುಲಾಲ್ 1000 ಲೀಟರ್ ನೀರಿನ ಟ್ಯಾಂಕ್ ಮತ್ತು ಪೈಪ್ ಫಿಟ್ಟಿಂಗ್, ಮುಡಿಪಿರೆ ಕೊರೆ ಸೋಮನಾಥ ಗ್ರಾನೈಟ್ ಮಾಲಕರು ಸೂರ್ಯ ನಾರಾಯಣ ಭಟ್ 100 ಸಿಮೆಂಟ್ ಬ್ಲಾಕ್, ಹಿಟಾಚಿ ಮಾಲಕ ಚಂದ್ರಕಾಂತ್ ನಿಡ್ಡಾಜೆ ರವರು ಹಿಟಾಚಿ ಮೂಲಕ ಸ್ವಚ್ಛತೆ ಕೆಲಸ ಮೂಲಕ ಸಹಕರಿಸಿದರು.


ಈ ಕಾರ್ಯಕ್ಕೆ ಗ್ರಾಮಸ್ಥರಿoದ ಮೆಚ್ಚುಗೆ ವ್ಯಕ್ತವಾಯಿತು.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೇರ ಸಂದರ್ಶನ

Suddi Udaya

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ರಾಣೆಬೆನ್ನೂರಿನ ಚೈತ್ರಾರಿಗೆ ಗಾಲಿಕುರ್ಚಿ ವಿತರಣೆ

Suddi Udaya

ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟ: ಸಂತ ತೆರೆಸಾ ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಚಾರ್ಮಾಡಿ: ಸಂಚರಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ಸಂಪೂರ್ಣ ಸುಟ್ಟು ಹೋದ ಮೆಕ್ಕೆಜೋಳದ ಲಾರಿ

Suddi Udaya

ಕರಾಯ ಮೂರ್ತೇದಾರರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ದಿ. ಸಂಜೀವ ಕರ್ಕೇರ ರವರ ಧರ್ಮಪತ್ನಿ ಬುಲೆಕ್ಕಿಲ ಪ್ರೇಮ ಎಸ್. ಕರ್ಕೇರ ಹೃದಯಾಘಾತದಿಂದ ನಿಧನ

Suddi Udaya
error: Content is protected !!