July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

ಮಚ್ಚಿನ: ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಚ್ಚಿನ ಘಟಕ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಎಲ್ಲಾ ಸದಸ್ಯರು ಮಚ್ಚಿನ ಹಿಂದೂ ರುದ್ರ ಭೂಮಿಯಲ್ಲಿ ಸ್ವಚ್ಚತಾ ಕಾರ್ಯವನ್ನು ಮಾಡಿದರು.

ಸ್ಥಳದಲ್ಲಿ ನಳ್ಳಿ ನೀರಿನ ಅವಶ್ಯಕತೆ ಇರುವುದರಿಂದ ದಾನಿಗಳಾದ ನಮನ ಹಾರ್ಡ್ ವೇರ್ ನ ಮಾಲಕರಾದ ಅವಿನಾಶ್ ಕುಲಾಲ್ 1000 ಲೀಟರ್ ನೀರಿನ ಟ್ಯಾಂಕ್ ಮತ್ತು ಪೈಪ್ ಫಿಟ್ಟಿಂಗ್, ಮುಡಿಪಿರೆ ಕೊರೆ ಸೋಮನಾಥ ಗ್ರಾನೈಟ್ ಮಾಲಕರು ಸೂರ್ಯ ನಾರಾಯಣ ಭಟ್ 100 ಸಿಮೆಂಟ್ ಬ್ಲಾಕ್, ಹಿಟಾಚಿ ಮಾಲಕ ಚಂದ್ರಕಾಂತ್ ನಿಡ್ಡಾಜೆ ರವರು ಹಿಟಾಚಿ ಮೂಲಕ ಸ್ವಚ್ಛತೆ ಕೆಲಸ ಮೂಲಕ ಸಹಕರಿಸಿದರು.


ಈ ಕಾರ್ಯಕ್ಕೆ ಗ್ರಾಮಸ್ಥರಿoದ ಮೆಚ್ಚುಗೆ ವ್ಯಕ್ತವಾಯಿತು.

Related posts

ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಮನೋವಿಜ್ಞಾನ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ: ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದಿಂದ ಜಾಗತಿಕ ಔಷಧಿ ತಜ್ಞರ ಹಾಗೂ ವಾರ್ಷಿಕ ದಿನಾಚರಣೆ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆಯ ಅಕ್ಕ ಕೆಫೆಗೆ ಭೇಟಿ

Suddi Udaya

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

Suddi Udaya

ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

Suddi Udaya
error: Content is protected !!