23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ಸಿ ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಕೆ ಬಾಲಕೃಷ್ಣ ಗೌಡ ನಿಧನ

ಮಿತ್ತಬಾಗಿಲು: ಇಲ್ಲಿಯ ಒಳಗುಡ್ಡೆ ನಿವಾಸಿ ಬಂಗಾಡಿಯ ಸಿ ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಕೆ ಬಾಲಕೃಷ್ಣ ಗೌಡ(82ವ) ರವರು ಸೆ.4 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ ಚೆಲುವಮ್ಮ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮರೋಡಿ:ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಕ್ರೀಡಾಂಗಣ ಉದ್ಘಾಟನೆ

Suddi Udaya

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya

ಶಿಶಿಲ: ಆನೆ ದಾಳಿ ಬಗ್ಗೆ ಗ್ರಾಮಸ್ಥರು ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನಲ್ಲಿ ಡಾ. ಬಿ. ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ

Suddi Udaya

ಉಜಿರೆ: ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜು ‘ವಿವಿಧ ಸಂಘಗಳ ಉದ್ಘಾಟನೆ’

Suddi Udaya

ಮಡಂತ್ಯಾರು ಗ್ರಾ. ಪಂ. ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ

Suddi Udaya
error: Content is protected !!