25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹುಣ್ಸೆಕಟ್ಟೆ ಸ.ಕಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಬೆಳ್ತಂಗಡಿ: 2024-25 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಹುಣ್ಸೆಕಟ್ಟೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರಾದ ಕರಿಯಪ್ಪ ಎ.ಕೆ ಇವರು ಆಯ್ಕೆಯಾಗಿದ್ದಾರೆ.

ಇವರನ್ನು ಸೆ.5 ರಂದು ನಡೆಯುವ ಶಿಕ್ಷಕರ ದಿನಾಚರಣೆ ಸಂದರ್ಭ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.

Related posts

ಬೆಳ್ತಂಗಡಿ ಸ. ಪ್ರ. ದ. ಕಾಲೇಜಿನಲ್ಲಿ ಜಿಎಸ್‌ಟಿ ದಿನಾಚರಣೆ

Suddi Udaya

ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತ: ನ್ಯಾಯತರ್ಪು ಕೊಡಿಯಡ್ಕ ತಿಮ್ಮಪ್ಪ ಗೌಡ ನಿಧನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಸನ್ನಿಧಿ ಎಸ್ ಹೆಗ್ಡೆ ಹಾಗೂ ದಿಯಾ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ

Suddi Udaya

ಅನುಗ್ರಹ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

Suddi Udaya

ಮಾ.31-ಎ.4: ಸುಲ್ಕೇರಿ ನಾವರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಮಾ.31 ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Suddi Udaya
error: Content is protected !!