ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

ಕಳೆoಜ: ಕಳೆoಜ ಗ್ರಾಮದ ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡ ದಿಂದ ಮಿಯ್ಯಾರು ರಸ್ತೆಯ ಅಭಿವೃದ್ಧಿಯ ವಿಷಯ ಇತ್ತೀಚೆಗೆ ಕಳೆoಜ ಪಂಚಾಯತ್ ಗ್ರಾಮಸಭೆಯಲ್ಲಿ ಗ್ರಾಮಸ್ಥರಿಂದ ಗದ್ದಲ ನಿರ್ಮಾಣವಾಗಿದ್ದು, ತಕ್ಷಣವೇ ಶಾಸಕರನ್ನು ಪಂಚಾಯತ್ ಸದಸ್ಯರಾದ ಹರೀಶ್ ಕೆ ಬಿ ದೂರವಾಣಿ ಮೂಲಕ ಸಂಪರ್ಕಿಸಿ ಒಂದು ವಾರದೊಳಗೆ ಆ ರಸ್ತೆಯ ತಾತ್ಕಾಲಿಕ ಪರಿಹಾರ ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದರು.

ಕೊಟ್ಟ ಮಾತಿನಂತೆ ನಡೆದ ಶಾಸಕ ಹರೀಶ್ ಪೂoಜ ರವರು ಆ ಭರವಸೆಯ ಹಿನ್ನೆಲೆಯಲ್ಲಿ ಇಂದು ತಾತ್ಕಾಲಿಕ ಕಾಮಗಾರಿ ಆರಂಭಗೊಂಡಿದೆ.

Related posts

ಭಾರೀ ಮಳೆಗೆ ಕಳೆಂಜ ಕುಕ್ಕಾಜೆಯಲ್ಲಿ ಮನೆಯ ಹಿಂಬದಿಯ ಗೋಡೆ ಕುಸಿತ

Suddi Udaya

ಯಕ್ಷಗಾನ ಕಲಾವಿದ ವಸಂತ ಗೌಡ ಅವರಿಗೆ ಯಕ್ಷಭಾರತಿಯಿಂದ ಗೌರವ ಸನ್ಮಾನ

Suddi Udaya

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

Suddi Udaya

ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಪುದುವೆಟ್ಟು ಶ್ರೀ.ಧ.ಮಂ ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ  ಮತ್ತು ನೃತ್ಯ ತರಗತಿಗಳ ಉದ್ಘಾಟನೆ

Suddi Udaya

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

Suddi Udaya
error: Content is protected !!