22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂಥ ವಲಯ ನೂತನ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ

ತಣ್ಣೀರುಪಂಥ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ತಣ್ಣೀರುಪಂಥ ವಲಯ ನೂತನ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಪೋಸೊಂದೋಡಿ ದೀಪ ಬೆಳಗಿಸಿ ಉದ್ಘಾಟಿಸಿದರು.

ಒಕ್ಕೂಟದ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಜವಾಬ್ದಾರಿ ಮತ್ತು ಯೋಜನೆಯ ವಿವಿಧ ಕಾರ್ಯಕ್ರಮದ ಬಗ್ಗೆ ” ಶಿವಪ್ರಸಾದ್ ಯೋಜನಾಧಿಕಾರಿಗಳು ಸೇವಾಪ್ರತಿನಿಧಿ ವಿಭಾಗ ಕೇಂದ್ರ ಕಚೇರಿ ಧರ್ಮಸ್ಥಳ ಇವರು ಮಾಹಿತಿ ನೀಡಿದರು. ನಾಯಕ ಮತ್ತು ನಾಯಕತ್ವದ ಜವಾಬ್ದಾರಿ ಬಗ್ಗೆ ದಯಾನಂದ ಪೂಜಾರಿ ಯೋಜನಾಧಿಕಾರಿಗಳು ಗುರುವಾಯನಕೆರೆ ಇವರು ಮಾಹಿತಿ ಮಾರ್ಗದರ್ಶನ ನೀಡಿದರು. ಬ್ಯಾಂಕ್ ವ್ಯವಸ್ಥೆ ಮತ್ತು ದಾಖಲಾತಿಯ ಬಗ್ಗೆ & ಬಡ್ಡಿಯ ಲೆಕ್ಕಾಚಾರದ ಬಗ್ಗೆ ಪ್ರೇಮಾನಾಥ್ MIS ಯೋಜನಾಧಿಕಾರಿಗಳು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ನೂತನ ವಲಯದ್ಯಕ್ಷರಾಗಿ ರಾಜಶೇಖರ್ ರೈ ಇವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ವಲಯದ ನೂತನ ಒಕ್ಕೂಟದ ಪದಾಧಿಕಾರಿಗಳು & ಮೇಲ್ವಿಚಾರಕರು & ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಪುಟ್ ಬಾಲ್ ಪಂದ್ಯಾಟ

Suddi Udaya

ಪುದುವೆಟ್ಟು ಶ್ರೀಧ.ಮಂ.ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಪವನ್ ರವರ ಚಿಕಿತ್ಸೆಗೆ ನೆರವು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಂಪ್ಯೂಟರ್ ತರಬೇತಿ ಕಾರ್ಯಾಗಾರ

Suddi Udaya

ಕಬಡ್ಡಿ ಪಂದ್ಯಾಟ: ವೇಣೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya
error: Content is protected !!